Tuesday, December 23, 2025

Hassan

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ  ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...

ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ : ದೇವೇಗೌಡ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...

ಮುಖ್ಯಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

ಹಾಸನ: ಖಾಸಗಿ ಶಾಲೆಯ ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ನರೇಂದ್ರ ಎಂಬ ಮುಖ್ಯ ಶಿಕ್ಷಕನಿಂದ ಕೃತ್ಯ ನಡೆದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತದ್ದ ಎಂದು ಜನರು ಮುಖ್ಯ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ. ಚೀನಾದಲ್ಲಿ ಮತ್ತೆ ಕೊರೊನ ಕಾಟ..! ವಿದ್ಯಾರ್ಥಿಯರನ್ನು ಆಫೀಸ್ ರೂಮ್ ಗೆ ಕಸ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...

ಹಾಸನ ನಗರಸಭೆ 16ನೇ ವಾರ್ಡ್ ಉಪ ಚುನಾವಣೆ: ಜೆಡಿಎಸ್ ನವೀನ್ ನಾಗರಾಜ್ ಅವಿರೋಧ ಆಯ್ಕೆ..

ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ. ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...

ಠಾಣೆಗೆ ಬಂದ ಹಸುಗಳ ಅರೆಸ್ಟ್..!

https://www.youtube.com/watch?v=d9WG-Yxpe5M ಹಾಸನ: ಬೇಲೂರು ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಬೆಳೆಸಿದ್ದ ಗಿಡಗಳನ್ನು ಎರಡು ಹಸುಗಳು ತಿಂದು ಹಾಕಿವೆ ಎಂದು ತಡರಾತ್ರಿಯವರೆಗೆ ಕಟ್ಟಿಹಾಕಿದ ಘಟನೆ ನಡೆದಿದೆ. ನೆಹರು ನಗರದ ಪೊಲೀಸ್ ಠಾಣೆ ಆವರಣದಲ್ಲಿ ಮೇಯುತ್ತಿದ್ದ ಹಸುಗಳನ್ನು ಸಿಪಿಐ ಯೋಗೇಶ್ ನಿರ್ದೇಶನದ ಮೇರೆಗೆ ಸಿಬ್ಬಂದಿ ಕಟ್ಟಿಹಾಕಿದ್ದಾರೆ. ಸಂಜೆ 6.30ಕ್ಕೆ ಹಾಲು ಕರೆಯಬೇಕಿದ್ದು, ಈ ಸಮಯವಾದರು ಹಸುಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ...

ಆಯುಷ್ಮಾನ್ ಭಾರತ್ ಯೋಜನೆ: ದೇಶದ 10 ಕೋಟಿ ಜನರಿಗೆ ಲಾಭ – ಸಚಿವ ಕೆ.ಗೋಪಾಲಯ್ಯ

https://www.youtube.com/watch?v=RxNIOm-WXZg&t=39s ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ  ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು  ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...

2 ವರ್ಷಗಳ ಬಳಿಕ ಹಾಸನಾಂಬೆ ದರ್ಶನ..!

www.karnatakatv.net: ಕೊರೊನಾ ಹಿನ್ನಲೇ ಎಲ್ಲಾ ದೇವಾಲಯಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಈಗ ಕೊರೊನಾದಿಂದ ತುಸು ನೆಮ್ಮದಿ ಸಿಕ್ಕಿದ್ದರಿಂದ ಮತ್ತೆ ದೇವಾಲಯಗಳನ್ನು ಓಪೆನ್ ಮಾಡಲಾಗಿದೆ. 2 ವರ್ಷಗಳನಂತರ ಅಧಿದೇವತೆ ಹಾಸನಾಂಬೆ ದೇವಾಲಯ ಓಪೆನ್ ಮಾಡಲಾಗಿದ್ದು ದರ್ಶನಕ್ಕೆ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕೋವಿಡ್ 2 ಡೋಸ್ ಲಸಿಕೆಯಾದವರಿಗೆ ಮಾತ್ರ ದೇವಾಲಯದಲ್ಲಿ ಪ್ರವೇಶಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಹಾಸಬಾಂಬೆಯ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img