Thursday, February 12, 2026

Hassan

ಹಾಸನದ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪ

Hassan News: ಹಾಸನ: ಹಾಸನದ ಕಾಫಿ ತೋಟದಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಬ್ಲಾಕ್ ಕೋಬ್ರಾ ಕಂಡು ಕಾರ್ಮಿಕರು ಬೆಚ್ಚಿಬಿದ್ದಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ, ಚಿಮ್ಮಿಕೋಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಸ್ತಗೀರ್‌ ಬಂದು ಕಾಳಿಂಗ ಸರ್ಪವನ್ನು ಹಿಡಿದಿದ್ದಾರೆ. ಗ್ರಾಮದ ಚಿಮ್ಮಿಕೋಲು ಕಾಫಿ ಎಸ್ಟೇಟಿನಲ್ಲಿ ಕಾಫಿ ಗಿಡದಲ್ಲಿ ಕಾಳಿಂಗ ಸರ್ಪ...

ಭಾನುವಾರ UPSC ಪರೀಕ್ಷೆ ಕಾರಣ 7ಗಂಟೆ ಬದಲಾಗಿ 6 ಗಂಟೆಗೆ ಮೆಟ್ರೋ ಶುರು

Bengaluru News: ಜೂನ್ 16ರಂದು ಭಾನುವಾರ ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆ ಇದ್ದು, ಮೆಟ್ರೋ ಪ್ರಯಾಣ ಅಂದಿನ ದಿನ ಬೇಗ ಇರಲಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಭಾನುವಾರ ಪರೀಕ್ಷೆ ಇದ್ದು, ಪ್ರತಿದಿನ 7 ಗಂಟೆಗೆ ಶುರುವಾಗುವ ಮೆಟ್ರೋ, ಭಾನುವಾರ 6 ಗಂಟೆಗೆ ಮೆಟ್ರೋ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ...

ಡೆಂಗ್ಯೂ ನಿಯಂತ್ರಣಕ್ಕೆ ಅಧಿಕಾರಿಗಳು ಮುಂಜಾಗ್ರತೆವಹಿಸಬೇಕು: D.H.O ಡಾ.ಶಶಿ.ಪಾಟೀಲ ಎಚ್ಚರಿಕೆ

Dharwad News: ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಅಂತಹ ಕೀಟಜನ್ಯ ರೋಗಗಳು ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಬೇಕು. ಮುಂದಿನ 15 ದಿನಗಳಲ್ಲಿ ಡೆಂಗ್ಯೂ ಶಂಕಿತ ಪ್ರಕರಣಗಳು ಕಡಿಮೆ ಆಗಿ, ಜ್ವರಪೀಡಿತರ ಸಂಖ್ಯೆ ಇಳಿಮುಖವಾಗದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪಬ್ಲಿಕ್ ನೆಗ್ಲಿಜೆನಸಿ...

ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ ಹಾವಳಿ: 10 ದಿನಗಳಲ್ಲಿ 1,026 ಪ್ರಕರಣ ಪತ್ತೆ, ಧಾರವಾಡದಲ್ಲಿ ಬಾಲಕಿ ಸಾವು

Dharwad News: ಧಾರವಾಡ: ಮುಂಗಾರು ಮಳೆಯ ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ...

ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಸೋಮಣ್ಣ: ತುಮಕೂರು ಜಿಲ್ಲಾಧಿಕಾರಿಗೆ ತರಾಟೆ

Political News: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಆಗಮಿಸಿದ ಮೊದಲ ದಿನವೇ ವಿ.ಸೋಮಣ್ಣ ಅವರು ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಜಾತ್ರೆ ವೇಳೆ ಅಸ್ವಸ್ಥರಾಗಿದ್ದ ಕೆಲವುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ವಿಚಾರಣೆ ಹೋದ ವೇಳೆ ಡಿಸಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಇರಲಿಲ್ಲ. ಇದ್ರಿಂದ ಆಕ್ರೋಶಗೊಂಡ...

ಕೊಳಕು ಸಂದೇಶ ಬಂದಾಗ ಏನ್‌ ಮಾಡಿದೆ ಗೊತ್ತೆ? ಜಸ್ಟಿಸ್‌ ಫಾರ್‌ ರೇಣುಕಾಸ್ವಾಮಿ ಎಂದ ರಮ್ಯಾ

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟ ದರ್ಶನ್‌ ಮತ್ತು ಸೋಷಿಯಲ್‌ ಮೀಡಿಯಾದಲ್ಲಿ ಹೆಚ್ಚುತ್ತಿರುವ ಟ್ರೋಲ್‌ಗಳ ಕುರಿತು ನಟಿ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ಕಿಡಿಕಾರಿದ್ದಾರೆ. ಇನ್​ಸ್ಟಾಗ್ರಾಂ ಸ್ಟೇಟಸ್​ನಲ್ಲಿ ಸುದೀರ್ಘ ಬರಹ ಬರೆದುಕೊಂಡಿರುವ ರಮ್ಯಾ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಲು ಹೋಗಬಾರದು. ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಬ್ಲಾಕ್‌ ಆಯ್ಕೆಯನ್ನು ನೀಡಲಾಗಿದೆ....

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲು

Political News: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಸೇರಿ ಮೂವರ ಮೇಲೆ, ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ ಮಾಡಿದ ಆರೋಪದ ಮೇಲೆ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅರುಣ್ ಸೋಮಣ್ಣ ಜೀವ ಬೆದರಿಕೆ...

ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ಇಂದ್ರಜೀತ್ ಲಂಕೇಶ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಇಂದ್ರಜೀತ್ ಲಂಕೇಶ್ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಗನ ಗೌರಿ ಸಿನಿಮಾ ಪ್ರಮೋಷನ್‌ಗಾಗಿ ಇಂದ್ರಜೀತ್ ಲಂಕೇಶ್ ಹುಬ್ಬಳ್ಳಿಗೆ ಆಗಮಿಸಿದ್ದು, ಫಯಾಜ್‌ನಲ್ಲಿ ತಿಂಗಳ ಹಿಂದೆ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಈ ವೇಳೆ ನೇಹಾ ತಂದೆ ತಾಯಿ, ಚಿಕ್ಕಪ್ಪನಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ...

ದರ್ಶನ್ ಕೇಸ್ ಬಗ್ಗೆ ಹುಬ್ಬಳ್ಳಿಯಲ್ಲಿ ಇಂದ್ರಜೀತ್‌ ಲಂಕೇಶ್ ಮಾತು

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಮಗನ ಸಿನಿಮಾ ಪ್ರಚಾರಕ್ಕಾಗಿ ಆಗಮಿಸಿದ್ದ ನಿರ್ಮಾಪಕ, ನಟ ಇಂದ್ರಜೀತ್ ಲಂಕೇಶ್, ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯದಲ್ಲಿ ನಡೆದ ಹಲವು ಘಟನೆಗಳ ಬಗ್ಗೆ ಮಾತನಾಡಿ, ಬೇಸರ ಹೊರಹಾಕಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆ್ಯಟ್ದ್ ಸೇಮ್ ಟೈಂ ದರ್ಶನ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗನಿಗೆ ದೇವರು ಧೈರ್ಯ...

ಬಕ್ರೀದ್‌ಗೆ ಗೋ ಹತ್ಯೆ, ಗೋ ಸಾಗಾಟ ನಿಷೇಧಕ್ಕೆ ಆಗ್ರಹಿಸಿ, VHP, ಭಜರಂಗದಳದಿಂದ ಆಗ್ರಹ

Dharwad News: ಧಾರವಾಡ: ಬಕ್ರೀದ್‌ ಸಮಯದಲ್ಲಿ ಗೋ ಹತ್ಯೆ, ಗೋ ಸಾಗಾಟ ನಿಷೇಧಕ್ಕೆ ಆಗ್ರಹಿಸಿ, ಧಾರವಾಡದಲ್ಲಿ ವಿಎಚ್‌ಪಿ ಮತ್ತು ಬಜರಂಗದಳದವರು, ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಜೂನ್ 15, 16 ಮತ್ತು 17ರಂದು ಬಕ್ರೀದ್ ಇದ್ದು, ಈ ದಿನ ಕುರ್ಬಾನಿಯಾ ನೀಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಗೋ ಹತ್ಯೆ ಮತ್ತು ಅಕ್ರಮ‌ ಗೋ ಸಾಗಾಟ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img