Thursday, February 12, 2026

Hassan

ಪಿಎಸ್ಐ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯ

ಕರ್ನಾಟಕ ಟಿವಿ ಹಾಸನ :  ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ.. ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಮಂಡ್ಯ ಹಾಸನ ಜಿಲ್ಲೆಗಳ ಗಡಿ ರಸ್ತೆಗಳು ಬಂದ್..

ಕರ್ನಾಟಕ ಟಿವಿ : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.   ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ...

ಸಹೋದರನ ಹಾದಿ ಹಿಡಿದ ಸಚಿವ ಎಚ್.ಡಿ.ರೇವಣ್ಣ…!

ಹಾಸನ: ಗ್ರಾಮ ವಾಸ್ತವ್ಯ ಕೈಗೊಂಡು ಸಿಎಂ ಕುಮಾರಸ್ವಾಮಿ ಜನರನ್ನು ತಲುಪಲು ಅನುಸರಿಸುತ್ತಿರುವ ಹಾದಿಯನ್ನೇ ಇದೀಗ ಸಹೋದರ ಎಚ್.ಡಿ ರೇವಣ್ಣ ಅನುಸರಿಸಲಿದ್ದಾರೆ. ಹಾಸನದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ, ನಾನೂ ಕೂಡ ಗ್ರಾಮ ವಾಸ್ತವ್ಯ ಮಾಡಲು ಯೋಚನೆ ಮಾಡಿರುವೆ. ಇದಕ್ಕೆ ಸಂಬಂಧಪಟ್ಟಹಾಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತುಸ್ಥಿತಿ ಆಧರಿಸಿ...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img