Thursday, May 28, 2026

Hassan

ರಾಜ್ಯದಲ್ಲಿ 4-5 ದಿನ ಮಳೆಯ ಆರ್ಭಟ- ಹವಾಮಾನ ಇಲಾಖೆ ಮಾಹಿತಿ

ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ವಾತಾವರಣದಲ್ಲಿ ವಾಯುಭಾರ ಕುಸಿತ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img