Wednesday, June 18, 2025

hassana

Shravana belagola-ಜೋಳದ ಮೂಟೆ ಹೊತ್ತು ಬೆಟ್ಟ ಹತ್ತಿದೆ ಸಾಹಸಿ..! ಎಷ್ಟು ಕೆಜಿ ಭಾರ ಗೊತ್ತಾ?

ಶ್ರವಣಬೆಳಗೋಳ: ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ  ಶ್ರವಣಬೆಳಗೋಳದಲ್ಲಿ ಎಲ್ಲರೂ ಹುಬ್ಬೇರುವಂತಹ ಸಾಹಸವನ್ನು ಬಾಗಿಲುಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ  ಹುನ್ನೂರು ಗ್ರಾಮದ ಭಕ್ತರಾದ ಹನುಮಂತ ಪರಸಪ್ಪ ಸರಪಳಿ  ಸಾಹಸ ಮಾಡಿದ್ದಾರೆ ಹಾಗಿದ್ದರೆ ಇವರು ಮಾಡಿರುವ ಸಾಹಸವೇನು ಅಂತೀರಾ ಇಲ್ಲಿದೆ ನೊಡಿ ಶ್ರವಣಬೆಳಗೋಳದ ಚಂದ್ರಗಿರಿ ಬೆಟ್ಟದಲ್ಲಿರುವ ಗೊಮ್ಮಟೇಶ್ವರ ಮೂರ್ತಿ  ಒಂಟಿ ಬಂಡೆಯ ಮೇಲೆ ಇದೆ. ಭಕ್ತರಾದ ಹನುಮಂತ ಬರೋಬ್ಬರಿ 125...

ಕಾಡಾನೆ ದಾಳಿಯಿಂದ ಹೈರಾಣಾದ ಬೇಲೂರು ಜನ

ಬೇಲೂರು :ಹಾಸನ ಜಿಲ್ಲೆಯಲ್ಲಿ  ಕಾಡಾನೆಗಳ ದಾಂಧಲೆ ಶುರುವಾಗಿದ್ದು ಹೊಲದಲ್ಲಿ ಬೆಳೆದ ಬೆಳೆಗಳಾದ ಅಡಿಕೆ, ಬಾಳೆ ಹಾಗೂ ತೆಂಗಿನ ಗಿಡಗಳನ್ನು ನಾಶ ಮಾಡಿದ ಒಂಟಿಸಲಗ ರೈತರಿಗೆ ನಷ್ಟವನ್ನು ತರಿಸುತ್ತಿದೆ. ಬೇಲೂರು ತಾಲ್ಲೂಕಿನ, ದೊಡ್ಡಸಾಲಾವರ ಗ್ರಾಮದಲ್ಲಿ  ಕಾಢಾನೆ ದಾಂದಲೆ ಹೆಚ್ಚಾಗಿದ್ದು. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ.ನಿನ್ನೆ ರಾತ್ರಿ ಮಾಜಿ ಜಿ.ಪಂ. ಸದಸ್ಯ ವೈ.ಎನ್.ಕೃಷ್ಣೇಗೌಡರ ಮನೆಯ ಸಮೀಪ...

ಕಳಪೆ ಕಾಮಗಾರಿ ಮಾಡಿ ಉದ್ಘಾಟನೆ ಮಾಡಿದ ಆರೋಪ

ಹಾಸನ : ಪೂರ್ಣ ಕಾಮಗಾರಿಗಳು ಆಗದೆ ಇದ್ದರು ಜನರಿಗೆ ವಂಚಿಸಿ ತಮ್ಮ ರಾಜಕೀಯ ಹಿತಾಸಕ್ತಿಗೆ ಶಾಸಕ ಪ್ರೀತಂ ಗೌಡ ಅವರು ನಗರದಲ್ಲಿ ಅನೇಕ ಕಾಮಗಾರಿಗಳನ್ನು ಉದ್ಘಾಟಿಸಿರುವುದು ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು 50 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಇಲ್ಲವೇ ಮರು ಚುನಾವಣೆ...

ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ. ಕುಮಾರಸ್ವಾಮಿ ಭಾಷಣ

ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಹೇಳಿಕೆ ಹಾಸನ ಜಿಲ್ಲೆಯ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಮಾಡುತ್ತಿದ್ದೇನೆ.ಚುನಾವಣೆ ದಿನಾಂಕ ಘೋಷಣೆ ಸಮೀಪವಿದ್ದು ಎಲ್ಲರೂ  ಎಲ್ಲ್ಆರು ನಮ್ಮ ಪಕ್ಷದ ಮೇಲೆ ನಿರೀಕ್ಷೆ ಇಟ್ಟಿದ್ದಾರೆ. ನಾನು ಗ್ರಾಮಗಳಿಗೆ ಹೋದಂತ ಸಂದರ್ಭದಲ್ಲಿ ನನಗೆ ರಥಯಾತ್ರೆ ವೇಳೆ ಜನತೆಯಿಂದ ಒಳ್ಳೆಯ ಬೆಂಬಲ ಬರುತ್ತಿದೆ. ಇನ್ನೂ ನಾನು ಹದಿನೈದು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img