Saturday, May 2, 2026

hassana district

ಹೃದಯಾಘಾತ ತಪ್ಪಿಸೋ ‘ಸ್ಟೆಮಿ’ ವ್ಯವಸ್ಥೆ ಹಾಸನದಲ್ಲಿ ಎಲ್ಲೆಲ್ಲಿದೆ?

ಹೃದಯಾಘಾತಕ್ಕೆ ಒಳಗಾದವರಿಗೆ ಗೋಲ್ಡನ್ ಹವರ್ ನಲ್ಲಿ ತುರ್ತು ಚಿಕಿತ್ಸೆ ಸಿಕ್ಕಿದರೆ ಬದುಕುಳಿಯುತ್ತಾರೆ. ತುರ್ತು ಚಿಕಿತ್ಸೆ ನೀಡುವ ಸ್ಟೆಮಿ ವ್ಯವಸ್ಥೆ, ಹಾಸನ ಜಿಲ್ಲೆಯ 3 ತಾಲೂಕು ಆಸ್ಪತ್ರೆಗಳಲ್ಲಿವೆ. ಈ 3 ಆಸ್ಪತ್ರೆಗಳಲ್ಲಿ ಕಳೆದ 2 ವರ್ಷದಲ್ಲಿ 37,774 ರೋಗಿಗಳಿಗೆ ಚಿಕಿತ್ಸೆ ಲಭಿಸಿದೆ. ಶೇಕಡ 87ರಷ್ಟು ಜನರು ಹೃದಯಾಘಾತ ಸಾವಿನಿಂದ ಬಚಾವಾಗಿದ್ದಾರೆ. ಸ್ಟೆಮಿ ವ್ಯವಸ್ಥೆ ಎಂದರೇನು..? ಹೃದಯಾಘಾತಕ್ಕೆ ಒಳಗಾದ ಜನರನ್ನು...

Road repair:,ರಸ್ತೆ ಡಾಂಬಾರ್ ಕಿತ್ತು ಹಾಕಿ ಆಕ್ರೋಶ ಹೊರಹಾಕಿದ ಗ್ರಾಮಸ್ಥರು..!

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ. ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ  ಸುಮಾರು  60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...

Bullies: ಹಾಸನದಲ್ಲಿ ಪುಂಡರ ಹಾವಳಿ ರಾತ್ರಿ ಯುವಕನ ಮೇಲೆ ಅಟ್ಯಾಕ್ ಮಾಡಿ ಹಣ ಕಿತ್ತು ಪರಾರಿ

ಹಾಸನ: ನಗರದಲ್ಲಿ ರಾತ್ರಿ ಸಮಯದಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು ನೆನ್ನೆ ರಾತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಮೂವರು ಕಿಡಿಗೇಡಿಗಳು ಅಟಾಕ್ ಮಾಡಿ ನಗದು, ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಿತ್ತು ಪರಾರಿಯಾಗಿದ್ದಾರೆ ನಗರದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಮೇಲ್ಸೇತುವೆ ಅಂಡರ್ ಪಾಸ್ ಬಳಿ ಈ...

Kaveri river: ಶಾಸಕರಾದ ಎ ಮಂಜು ರವರಿಂದ ಕಾವೇರಿಗೆ ಬಾಗೀನ

ಹಾಸನ: ಅರಕಲಗೂಡು ತಾಲೂಕು ರಾಮನಾಥಪುರ ಹೋಬಳಿಯ ರಾಮನಾಥಪುರದಲ್ಲಿರುವ ಶ್ರೀರಾಮೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಕಾವೇರಿ ಪುಷ್ಕರಣಿಯಲ್ಲಿ ತುಂಬಿ ಹರಿಯುತ್ತಿರುವ ಪೂರ್ಣ ಕಾವೇರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ಎ.ಮಂಜು ರವರು ಬಾಗೀನ ಅರ್ಪಿಸಿದರು. ಬಾಗೀನ ಅರ್ಪಿಸಿ ನಂತರ ಮಾತನಾಡಿದ ಅವರು ಕಾವೇರಿ   ನದಿ ತುಂಬಿ ಹರಿಯುತ್ತಿರುವುದರಿಂದ ಕಾವೇರಿ ನದಿಯ ಆಜು ಬಾಜಿನ ರೈತರಿಗೆ ಹಾಗೂ ಕಾವೇರಿ ನದಿ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img