Sunday, June 21, 2026

hassana distrit

ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ  ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು  ಸ್ವಾಗತ ಮಾಡಿಕೊಂಡರು ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ...

ಹಾಸನದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಪುತ್ತಳಿ ಅನಾವರಣ ಅಭಿಮಾನಿಗಳಿಗೆ ಬಿರಿಯಾನಿ ಊಟ

ಹಾಸನ: ನಗರದ ಎನ್.ಆರ್. ವೃತ್ತದ ಬಳಿ ಡಾ. ರಾಜಕುಮಾರ್, ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಅಭಿಮಾನಿ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಪುನೀತ್ ರಾಜಕುಮಾರ್ ಪುತ್ಥಳಿಯನ್ನು ಅಭಿಮಾನಿಗಳು ಅನಾವರಣಗೊಳಿಸಿದರು ಹಾಗೂ ವೀಕ್ಷಣೆ ಮಾಡಲು ಬಂದವರಿಗೆ ರುಚಿರುಚಿಯಾದ ಬಿರಿಯಾನಿ ಬೋಜನ ನೀಡಿದರು. ​ ​ ನಂತರ ಅಭಿಮಾನಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಹಾಗೂ ರತೀಶ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img