Thursday, June 19, 2025

hastle

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img