Tuesday, June 30, 2026

hastle

Hostle: ಹೇಳತೀರದಾಗಿದೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಅವ್ಯವಸ್ಥೆ: ಸಚಿವರೇ ಕಣ್ಣುತೆರೆದು ನೋಡಿ..

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಆಯಕಟ್ಟಿನ ಜಾಗೆಯಲ್ಲಿರುವ ಹಾಸ್ಟೆಲ್. ಈ ಹಾಸ್ಟೆಲ್ ಗಾಗಿ ಸರ್ಕಾರ ಸಾಕಷ್ಟು ಹಣವನ್ನು ವ್ಯಯಿಸುತ್ತಿದೆ. ಆದರೆ ಇಲ್ಲಿನ ಅವ್ಯವಸ್ಥೆ ನೋಡಿದರೆ ನಿಜಕ್ಕೂ ವಿದ್ಯಾರ್ಥಿಗಳ ಕಷ್ಟ ಅರ್ಥವಾಗುತ್ತದೆ. ಅಷ್ಟಕ್ಕೂ ಏನಿದು ವಿದ್ಯಾರ್ಥಿಗಳ ಕಷ್ಟದ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್.. ವಾಣಿಜ್ಯನಗರಿ ಹುಬ್ಬಳ್ಳಿಯ ಘಂಟಿಕೇರಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img