Thursday, June 19, 2025

Hate

ಈ 5 ಜನರನ್ನು ಎಂದಿಗೂ ದ್ವೇಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..

ಮನುಷ್ಯ ಅಂದ ಮೇಲೆ ಅವನಿಗೆ ಸಿಟ್ಟು, ಅಳು, ನಗು, ದುಃಖ, ಸಂತೋಷ, ನೋವು ಎಲ್ಲ ಆಗುವುದು ಸಾಮಾನ್ಯ. ಕೆಲವೊಮ್ಮೆ ನಮಗಾಗುವ ನೋವಿಗೆ ಕಾರಣರಾದವರನ್ನು ನಾವು ದ್ವೇಷಿಸಲು ಶುರು ಮಾಡುತ್ತೇವೆ. ಆದ್ರೆ ಚಾಾಣಕ್ಯರ ಪ್ರಕಾರ ನಾವು ಕೆಲವರನ್ನು ದ್ವೇಷಿಸಬಾರದಂತೆ. ಹಾಗಾದ್ರೆ ನಾವು ಯಾವ 5 ಜನರನ್ನು ದ್ವೇಷಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯವರು ಜನ್ಮದಾತರು. ನಮಗೆ...

ಈ 12 ಟ್ರಿಕ್ಸ್ ಬಳಸಿ, ಜೀವನದಲ್ಲಿ ಗೌರವ ಗಳಿಸಿ: ಭಾಗ 1

https://youtu.be/C3HrtG5W3cs ನಮಗೆ ಎಲ್ಲರೂ ಗೌರವಿಸಬೇಕು. ಯಾರೂ ಅವಮಾನಿಸಬಾರದು. ನಮ್ಮ ಬೆಲೆ ಏನು ಅನ್ನುವುದು, ನಮ್ಮವರಿಗೆ ಗೊತ್ತಾಗಬೇಕು. ಇತ್ಯಾದಿ ಆಸೆಗಳು ನಿಮ್ಮಲ್ಲಿದ್ದರೆ, ನೀವು ಕೆಲ ನಿಯಮಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗುತ್ತದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 6 ಟ್ರಿಕ್ಸ್‌ಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮೊದಲನೇಯದ್ದು, ನಿಮಗೆ ಯಾರ ಬಳಿಯಾದರೂ ನೀವು ಸರಿ ಅನ್ನೋದನ್ನ ಪ್ರೂವ್ ಮಾಡಬೇಕೆಂದಲ್ಲಿ, ವಾದಿಸಬೇಡಿ, ಬದಲಾಗಿ...
- Advertisement -spot_img

Latest News

ವಿಕ್ರಮ್ ಮಿಸ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು.? : ಸಚಿವ ದಿನೇಶ್ ಗುಂಡೂರಾವ್

Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ...
- Advertisement -spot_img