Sunday, August 16, 2026

havei news

ವೈದ್ಯಕೀಯ ಸಿಬ್ಬಂದಿಗೆ ಕೋಟಿ ನಮನಗಳನ್ನು ಸಲ್ಲಿಸಿದ ಬಿ.ಸಿ.ಪಾಟೀಲ್

ಹಾವೇರಿ : ಕೊರೊನಾ ಸೋಂಕು ಆವರಿಸುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರಾದ ಬಿ‌.ಸಿ‌.ಪಾಟೀಲ್ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಟಾರ್ಸ‌್ಫೋಸ್ ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು. ರಾಜ್ಯದ ಸಚಿವನಾಗಿರುವ ತಾವು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟಾರ್ಸ್‌ಪೋಸ್ ಕಾರ್ಯಾಚರಣೆ, ವೈದ್ಯಕೀಯ ಸಿಬ್ಬಂದಿಗಳ ಸೇವಾ ನಿರ್ವಹಣೆ ಕುರಿತು ಹಾವೇರಿ ಉಸ್ತುವಾರಿ ಸಚಿವರೂ ಆಗಿರುವ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img