Sunday, September 8, 2024

haveri

ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ಸಾ*ವು

ಹಾವೇರಿ: ಬ್ಯಾಡಗಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ13 ಮಂದಿ ಮೃತಪಟ್ಟಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು, ಈ ಘಟನೆ ನಡೆದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್...

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

Haveri Political News: ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ. ಈಶ್ವರಪ್ಪ ಶಿವಮೊಗ್ಗ...

ಫಲಿಸಿದ ಪ್ರಯತ್ನ! ಸವಣೂರು ದೊಡ್ಡಹುಣಸೆ ಮರಕ್ಕೆ ಮರುಜೀವ

Haveri News: ಹಾವೇರಿ: ಕಳೆದ ಐದು ತಿಂಗಳ ಹಿಂದೆ ಫಂಗಸ್ ಕಾರಣದಿಂದ ಧರೆಗೆ ಉರುಳಿದ್ದ ಹುಣಸೆಮರಕ್ಕೆ ಜೀವಕಳೆ ಮರಳಿದೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದೊಡ್ಡಹುಣಸೆ ಕಲ್ಮಠದಲ್ಲಿಯ ಐತಿಹಾಸಿಕ ಹುಣಸೆ ಮರವೊಂದು ಇದೀಗ ಚಿಗುರೊಡೆದು ಸದ್ದು ಮಾಡುತ್ತಿದೆ. ನೆಲಸಮವಾಗಿದ್ದ ಮರವನ್ನು ಮತ್ತೆ ರೀ ಪ್ಲ್ಯಾಂಟ್ ಮಾಡಿದ್ದ ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಿದೆ. 25 ಲಕ್ಷದಲ್ಲಿ ರೀ ಪ್ಲಾಂಟ್ ಜುಲೈ...

ಹಾವೇರಿಯಲ್ಲಿ ಅತ್ತಿಗೆ, ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದ ಕಟುಕ: ಮಾಡಿದ ತಪ್ಪಾದರೂ ಏನು?

Haveri: ಹಾವೇರಿ: ಹಾವೇರಿಯಲ್ಲಿ ವ್ಯಕ್ತಿಯೊಬ್ಬ ಅತ್ತಿಗೆ ಹಾಗೂ ಅವರ ಇಬ್ಬರು ಮಕ್ಕಳನ್ನು ಕೊಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಣ್ಣನ ಹೆಂಡತಿ ಸಂಬಂಧದಲ್ಲಿ ಅತ್ತಿಗೆಯಾದರೂ ತಾಯಿಯ ಸ್ಥಾನ ನೀಡುತ್ತೇವೆ. ಯಾವುದೇ ವ್ಯಕ್ತಿಗೆ ಅಣ್ಣನ ಮಕ್ಕಳು ತನಗೂ ಮಕ್ಕಳು ಎಂಬ ಭಾವನೆ ಇರುತ್ತದೆ. ಅಣ್ಣನ ಮಕ್ಕಳೂ ಪ್ರೀತಿಯಿಂದ ಚಿಕ್ಕಪ್ಪ...

ಕರ್ನಾಟಕದಲ್ಲಿ ಏಕಕಾಲಕ್ಕೆ 75 ಕಡೆ ಲೋಕಾಯುಕ್ತ ದಾಳಿ: ಯಾವೆಲ್ಲಾ ಇಲಾಖೆ ಅಧಿಕಾರಿಗಳ ಮೇಲೆ ರೇಡ್? ಇಲ್ಲಿದೆ ಪಟ್ಟಿ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಕೆಲ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಹೌದು…ಇಂದು(ಸೋಮವಾರ) ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹಾಗೂ ಭ್ರಷ್ಟಾಚಾರ ಆರೋಪದ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 250 ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ...

Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ

Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ...

ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟನೆ

political news ಬಂಜಾರ ಸಮುದಾಯದ ಒಳಮೀಸಲಾತಿ ವಿಚಾರವಾಗಿ ಸಿಎಂ ತವರು ಕ್ಷೇತ್ರವಾದ ಶಿಗ್ಗಾಂ ಬಳಿಯ ಗೌಡೂರು ಗ್ರಾಮದ ಬಂಜಾರ ಸಮುದಾಯದ ತಿಪ್ಪೆಸ್ವಾಮಿ ಎನ್ನುವ ಬಂಜಾರ ಸಮುದಾಯದ ಸ್ವಾಮಿಜಿಗಳು ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದರು. ಈ ಹಿಂದೆ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರು ಮನೆಯ ಮೇಲೆ ಬಂಜಾರ ಸಮುದಾಯದವು ಕಲ್ಲು ತೂರಾಟ ಮಾಡಿದ್ದರು . ಈಗ ಮುಖ್ಯಮಂತ್ರಿ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಹಾವೇರಿ 6 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...

ಅದ್ದೂರಿ ಮದುವೆಯೇ ಸಾವಿಗೆ ಕಾರಣವಾಯ್ತು ….!

district news ವಯಸ್ಸಿಗೆ ಬಂದ ಮಗಳು ಮನೆಯಲ್ಲಿದ್ದರೆ ಸೆರಗಿನಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದು ತಿಳಿದ ಪೋಷಕರು ಊರಲ್ಲಿ ಸಾಲ ಸೋಲ ಮಾಡಿ  ವರನ ಕಡೆಯವರು ಕೇಳಿದಷ್ಟು ವರದಕ್ಷಣೆ ಕೊಟ್ಟು ಮದುವೆ ಮಾಡುತ್ತಾರೆ. ಆದರೆ ಪ್ರತಿಯೊಂದಕ್ಕೂ ಒಂದು ಇತಿ ಮಿತಿ ಅಂತ ಇರುವ ಹಾಗೆ ಸಾಲ ಮಾಡುವುದಕ್ಕೆ ಎಂದು ಹಂತ ಇರುತ್ತದೆ.ನಾವು ಮಾಡುವ ಸಾಲ ನಮ್ಮನ್ನೆ ತೀರಿ...

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ

ಹಾವೇರಿ: ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img