Tuesday, September 23, 2025

haveri

Haveri: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ವೃದ್ಧ ಸಾ*ವು.!

Haveri News: ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ದ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮುಂಜಾನೆ 11ಗಂಟೆ ಸುಮಾರಿಗೆ ಅಕ್ಕಿವಳ್ಳಿ ಗ್ರಾಮದ ಹಿರೇ-ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ (ಗುತ್ತೆಪ್ಪ ಯಳ್ಳುರ) ಎಂಬ 68 ವರ್ಷದ ವೃದ್ಧ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸೋಮವಾರ ವೃದ್ಧನ ಮೃತದೇಹ...

Haveri News: ಈ ಊರಲ್ಲಿ ಗಣೇಶ ವಿಸರ್ಜನೆ ವೇಳೆ ಡಿಜೆ ಬದಲು ಹೋಳಿಗೆ ಊಟ ಹಾಕಿಸುತ್ತಾರೆ

Haveri News: ಹಾವೇರಿ : ಉತ್ತರ ಕರ್ನಾಟಕದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಸಮಿತಿಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತವೆ. ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಭಕ್ತರ ಮನಸ್ಸನ್ನು ಸಮಿತಿಗಳು ಸೆಳೆಯುತ್ತವೆ. ಆದರೆ, ಇತ್ತೀಚಿನ ದಿನಗಳಲ್ಲಿ ಗಣೇಶ ಮಂಡಳಿಗಳು ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸುತ್ತಿವೆ. ಗಣೇಶ ಸಮಿತಿ ಸದಸ್ಯರು ಭಕ್ತರ ದಾನಿಗಳನ್ನು ಕರೆದು...

ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕದಲ್ಲಿ 981 ರೈತರ ಆತ್ಮಹ*ತ್ಯೆ. ಹಾವೇರಿ ನಂಬರ್ 1 ಸ್ಥಾನದಲ್ಲಿ

Haveri News: ಸರ್ಕಾರಿ ಅಧಿಕೃತ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ 2024 ರಿಂದ 2025 ರ ನಡುವೆ 981 ರೈತರ ಆತ್ಮಹತ್ಯೆಗಳು ವರದಿಯಾಗಿವೆ. ಇವುಗಳಲ್ಲಿ 825 ರೈತ ಆತ್ಮಹತೆಗಳು ವ್ಯವಸಾಯ, ಸಾಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೃಢಪಡಿಸಲಾಗಿದೆ. ಇನ್ನುಳಿದ 138 ಪ್ರಕರಣಗಳಲ್ಲಿ ಬೇರೆ ಬೇರೆ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ 807...

Haveri News: 6ನೇ ತರಗತಿ ಮಗು ವಿದ್ಯಿುತ್ ತಂತಿ ತಗುಲಿ ಸಾ*ವು

Haveri News: ಹಾವೇರಿ: ಹಾವೇರಿ ಜಿಲ್ಲೆ ಹಿರೆಕೆರೂರು ತಾಲೂಕಿನ ಹಂಸಬಾವಿ ಗ್ರಾಮದ ಶ್ರೀ ಶಿವಯೋಗೀಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರನೇ ತರಗತಿ ಓದುತ್ತಿರುವ ಷಾ ಕಲಂದರ್ ಎಂಬ ಮಗು ವಿದ್ಯುತ್ ತಂತಿ ತಗುಲಿ ಸಾವಿಗೀಡಾಗಿದ್ದು ಇದಕ್ಕೆಲ್ಲ ತೆಂಗಿನ ಮರಗಳ ಹತ್ತಿರ ಹೋಗಿರುವ ಲೈನ್ ತಂತಿಗಳೆ ಈ ಅಪಾಯಕ್ಕೆ ಕಾರಣ ಎಂದು ಸಾರ್ವಜನಿಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಹಾಗೆ...

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...

ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ...

ಕಸ ಹಾಕುವ ಜಾಗದಲ್ಲಿ ನವಜಾತ ಶಿಶು ಪತ್ತೆ: ಆಸ್ಪತ್ರೆಗೆ ಸೇರಿಸಿದರೂ ಉಳಿಯಲಿಲ್ಲ ಕಂದನ ಜೀವ

Haveri News: ಹಾವೇರಿ: ಕಸ ಹಾಕುವ ಜಾಗದಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ಮಗುವನ್ನು ಕ್ರೂರಿಗಳು ಕಸ ಹಾಕುವ ಜಾಗದಲ್ಲಿ ಬಿಸಾಕಿ ಹೋಗಿದ್ದಾರೆ. ಶಿಗ್ಗಾವಿಯ ಜಯನಗರ ಚಾಳದ ಹಿಂದಿನ ರಸ್ತೆಯಲ್ಲಿ ಮಗು ಪತ್ತೆಯಾಗಿದ್ದು, ಮಗುವಿಗೆ ಅಪಾಯವಾಗುವಂತ ಸ್ಥಿತಿಯಲ್ಲಿ ಬಿಸಾಕಲಾಗಿದೆ....

2 ಕಾರುಗಳ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಜೀವದಹನ

Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...

ಮೋದಿ ಸುಳ್ಳು ಹೇಳುವುದು ಹೊಸತಲ್ಲ, ಆದರೆ ಈ ಮಟ್ಟಿನ ಸುಳ್ಳು ನೀರಿಕ್ಷಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.  https://youtu.be/uUsStzJuuQ8 ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ...
- Advertisement -spot_img

Latest News

ಮತ್ತೆ 3 ದಿನ ಮಳೆ ಅಬ್ಬರ – 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಾದ್ಯಂತ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಮುಂದಿನ ಒಂದು ವಾರ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಕಂಡುಬರುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
- Advertisement -spot_img