Monday, June 22, 2026

#haveri news

Exclusive: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ.

Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಅರಣ್ಯ ಭೂಮಿಯಲ್ಲಿ ಗಿಡ ಕಡಿಯುತ್ತಿದ್ದಾರೆಂದುದುಂಡಸಿ ವಲಯದ ಅರಣ್ಯ ಸಿಬ್ಬಂದಿ ಜಮೀನಿಗೆ ಬಂದಿದ್ದು, ಅಲ್ಲಿದ್ದ ರೈತರು, ಯಾವ ಗಿಡವನ್ನೂ ಕಡಿದಿಲ್ಲ, ಬೇಲಿ ಹಾಕಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ...

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಸಮುದಾಯದ ಮುಖಂಡರು ಒತ್ತಾಯಿಸಿದ್ದಾರೆ. ಕೈಯಲ್ಲಿ ಶಾಸಕ ಮಾನೆ ಭಾವಚಿತ್ರ ಹಿಡಿದು ಪ್ರತಿಭಟಿಸಿದ ಮುಖಂಡರು, 2021ರ ಉಪ ಚುನಾವಣೆ ಮತ್ತು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲವು ಸಾಧಿಸಿದ ಶಾಸಕ...

ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಶಿರಸ್ತೇದಾರ!

ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ ವಿಳಂಬ ಹಾಗೂ ಬೇಜಾವಾಬ್ದಾರಿ ಪಿಡಿಓ, ವಾಲಿಕರ ಮತ್ತು ಶಾಲಾ ಶಿಕ್ಷಕರ ಕೆಲಸದ ಕುರಿತಾಗಿ ಅಸಮಾಧಾನ ತೋರಿದರು. ಮಲ್ಲನಾಯಕನಕೊಪ್ಪ, ಮೂಗಬಸರಿಕಟ್ಟಿ, ಸಿಂಗಾಪೂರ್ ಸೇರಿದಂತೆ ಹಲವು ಗ್ರಾಮಗಳಲ್ಲಿ ನಡೆದ ಸಭೆಗಳಲ್ಲಿ ಶಾಸಕ...

ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಬೇಟೆಗೆ ಯತ್ನ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಕ್ಕರವಳ್ಳಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನಿಸಿದ ನಾಲ್ವರಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿ ಬಲೆಗೆ ಬಿದ್ದಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಅರಣ್ಯ ಸಿಬ್ಬಂದಿಗಳು ಗಸ್ತು ಹೊಡೆಯುತ್ತಿದ್ದ ವೇಳೆ, ಶಂಕಾಸ್ಪದವಾಗಿ ಅರಣ್ಯ ಪ್ರದೇಶದೊಳಗೆ ಅಡಗಿ ಬೇಟೆಗೆ ಸಿದ್ಧತೆ ನಡೆಸುತ್ತಿದ್ದ ನಾಲ್ವರನ್ನು ಪತ್ತೆ ಮಾಡಿದ್ದಾರೆ. ತಕ್ಷಣ ಬಂಧಿಸಲು ಮುಂದಾದಾಗ ಒಬ್ಬ ಆರೋಪಿಯು...

ಫ್ರೆಂಡ್‌ ಅಣ್ಣನ ಮೋಸಕ್ಕೆ 3 ತಿಂಗಳ ಗರ್ಭಿಣಿ ಸೂಸೈಡ್

ಸ್ನೇಹಿತೆಯ ಅಣ್ಣನನ್ನೇ ಪ್ರೀತಿಸುತ್ತಿದ್ದ ಯುವತಿ ಗರ್ಭಿಣಿಯಾಗಿದ್ಲು. ಮದುವೆಯಾಗುವಂತೆ ಕೇಳಿದ್ರೆ ಪ್ರೇಮಿ ನಿರಾಕರಿಸಿದ್ದಾನೆ. ಇದರಿಂದ ಮರ್ಯಾದೆಗೆ ಹಂಜಿದ ಯುವತಿ ಸಾವಿನ ದಾರಿ ಹಿಡಿದಿದ್ದಾಳೆ. ಪ್ರೇಮಿಯ ಬಣ್ಣದ ಬಣ್ಣ ಮಾತಿಗೆ ಮರಳಾಗಿ ಆತನ ಜೊತೆ ಯುವತಿ ಬೆರೆತುಹೋಗಿದ್ಲು. ಇದಕ್ಕೆ ಸಾಕ್ಷಿಯಾಗಿ ಒಡಲಲ್ಲಿ ಕುಡಿಯೊಂದು ಜೀವ ತಳೆದಿತ್ತು. ಈ ವಿಷಯವನ್ನ ಪ್ರೇಮಿಯ ಜೊತೆ ಹೇಳಿಕೊಂಡು, ಮದುವೆಯಾಗುವಂತೆ ಯುವತಿ ಕೇಳಿದ್ಲು. ಜೊತೆಗಿರುವಷ್ಟು...

ಲೋಕಾಯುಕ್ತ ಭರ್ಜರಿ ಬೇಟೆ : ಲಂಚ ಪಡೆಯುತ್ತಿರುವಾಗ್ಲೆ ಲಾಕ್!

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದೊಡ್ಡ ಮಟ್ಟದ ದಾಳಿ ನಡೆಸಿ, ಲಂಚ ಸ್ವೀಕರಿಸುವ ಕ್ಷಣದಲ್ಲೇ ಅಧಿಕಾರಿಗಳನ್ನು ಲಾಕ್ ಮಾಡಿದ್ದಾರೆ. ಈ ಘಟನೆ ಹಾನಗಲ್ ತಹಶಿಲ್ದಾರರ ಕಚೇರಿಯಲ್ಲಿ ನಡೆದಿದೆ. ಆರ್‌ಟಿಸಿ ದುರಸ್ಥಿ ಮಾಡುವ ಕೆಲಸಕ್ಕಾಗಿ ನವೀನ್ ಎಂಬುವರಿಂದ 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಮತ್ತು ಕೇಸ್ ವರ್ಕರ್ ಗೂಳಪ್ಪ ಲೋಕಾಯುಕ್ತ...

Basavaraj Bommai : ಕಾಂಗ್ರೆಸ್​ಗೆ ಬೊಮ್ಮಾಯಿ ಶಾಕ್: ಬಹುಮತವಿದ್ರೂ ‘ಕೈ’ಗೆ ಸೋಲು!

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್​ಗೆ ಬಿಗ್​ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್​, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್​ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img