Monday, June 22, 2026

#haveri news

Devara Gudda : ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸಿಲುಕಲಿದೆ ಸರ್ಕಾರ ; ದೇವರಗುಡ್ಡ ಕಾರ್ಣಿಕ ನುಡಿ

Haveri News : ವರ್ಷದ ಭವಿಷ್ಯವಾಣಿ ಎಂದೇ ಚಿರಪರಿಚಿತವಾಗಿರುವ ಮಾಲತೇಶ ದೇವರ ಕಾರ್ಣಿಕದಲ್ಲಿ ಈ ಬಾರಿ ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್ ಎಂದು ಗೊರವಯ್ಯ ಸ್ವಾಮಿ ದೈವವಾಣಿ ನುಡಿದಿದ್ದಾರೆ. ಹಾವೇರಿಯ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿರುವ ಈ ದೇವಸ್ಥಾನವು ಹಲವು ವರ್ಷಗಳ ಇತಿಹಾಸವನ್ನು ಹೊಂದಿದೆ. ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ ಈ ಬಾರಿಯ ಕಾರ್ಣಿಕ...

Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...

Cloud Seeding : ಹಾವೇರಿಯಲ್ಲಿ ಕೃತಕ ಮೋಡ ಬಿತ್ತನೆಗೆ ಸಜ್ಜು…!

Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ  ಮಾಡಲು ಮುಂದಾಗಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img