Saturday, August 8, 2026

#haveri news

ಲೋಕಾಯುಕ್ತ ಭರ್ಜರಿ ಬೇಟೆ : ಲಂಚ ಪಡೆಯುತ್ತಿರುವಾಗ್ಲೆ ಲಾಕ್!

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದೊಡ್ಡ ಮಟ್ಟದ ದಾಳಿ ನಡೆಸಿ, ಲಂಚ ಸ್ವೀಕರಿಸುವ ಕ್ಷಣದಲ್ಲೇ ಅಧಿಕಾರಿಗಳನ್ನು ಲಾಕ್ ಮಾಡಿದ್ದಾರೆ. ಈ ಘಟನೆ ಹಾನಗಲ್ ತಹಶಿಲ್ದಾರರ ಕಚೇರಿಯಲ್ಲಿ ನಡೆದಿದೆ. ಆರ್‌ಟಿಸಿ ದುರಸ್ಥಿ ಮಾಡುವ ಕೆಲಸಕ್ಕಾಗಿ ನವೀನ್ ಎಂಬುವರಿಂದ 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಮತ್ತು ಕೇಸ್ ವರ್ಕರ್ ಗೂಳಪ್ಪ ಲೋಕಾಯುಕ್ತ...

Basavaraj Bommai : ಕಾಂಗ್ರೆಸ್​ಗೆ ಬೊಮ್ಮಾಯಿ ಶಾಕ್: ಬಹುಮತವಿದ್ರೂ ‘ಕೈ’ಗೆ ಸೋಲು!

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್​ಗೆ ಬಿಗ್​ಶಾಕ್ ಕೊಟ್ಟಿದ್ದಾರೆ. ಹಾವೇರಿ ನಗರಸಭೆಯಲ್ಲಿ ಬಹುಮತವಿದ್ದರೂ ಬೊಮ್ಮಾಯಿ ರಣತಂತ್ರಕ್ಕೆ ನಲುಗಿನ ಕಾಂಗ್ರೆಸ್​, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಹೀನಾಯ ಸೋಲುಕಂಡಿದೆ. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಕಾಂಗ್ರೆಸ್​ನ ಆರು ಸದಸ್ಯರು ಗೈರಾದರು. ಹೀಗಾಗಿ, ಪಕ್ಷೇತರರ ಸಹಕಾರದಿಂದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದ್ರೆ, ಕಾಂಗ್ರೆಸ್ ಬಹುಮತವಿದ್ದೂ...

Devara Gudda : ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸಿಲುಕಲಿದೆ ಸರ್ಕಾರ ; ದೇವರಗುಡ್ಡ ಕಾರ್ಣಿಕ ನುಡಿ

Haveri News : ವರ್ಷದ ಭವಿಷ್ಯವಾಣಿ ಎಂದೇ ಚಿರಪರಿಚಿತವಾಗಿರುವ ಮಾಲತೇಶ ದೇವರ ಕಾರ್ಣಿಕದಲ್ಲಿ ಈ ಬಾರಿ ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್ ಎಂದು ಗೊರವಯ್ಯ ಸ್ವಾಮಿ ದೈವವಾಣಿ ನುಡಿದಿದ್ದಾರೆ. ಹಾವೇರಿಯ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿರುವ ಈ ದೇವಸ್ಥಾನವು ಹಲವು ವರ್ಷಗಳ ಇತಿಹಾಸವನ್ನು ಹೊಂದಿದೆ. ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ ಈ ಬಾರಿಯ ಕಾರ್ಣಿಕ...

Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

Haveri News: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜುಲೈ25 ರಂದು ಹಾವೇರಿ ಜಿಲ್ಲೆಗೆ ಭೇಟಿನೀಡಿದ ವೇಳೆ ಜಿಲ್ಲಾಸ್ಪತ್ರೆಗೆ ತೆರಳಿ, ಆಸ್ಪತ್ರೆಯ ಸ್ಥಿತಿಗತಿಗಳ ಪರಿಶೀಲನೆ ನಡೆಸಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಳೆ ಬಂದಾಗ ವಾರ್ಡ್‌ಗಳಲ್ಲಿ ನೀರಿನ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ...

Cloud Seeding : ಹಾವೇರಿಯಲ್ಲಿ ಕೃತಕ ಮೋಡ ಬಿತ್ತನೆಗೆ ಸಜ್ಜು…!

Haveri News: ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ನೇತೃತ್ವದ ತಂಡ ಖಾಸಗಿಯಾಗಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಭಾರತೀಯ ಹವಾಮಾನ ಇಲಾಖೆ ಮಳೆ ಕೊರೆತೆ ಇದೆ ಎಂದು ಹೇಳಿದ ಹಿನ್ನಲೆ ಈ ಕೃತಕ ಮೋಡ ಬಿತ್ತನೆ  ಮಾಡಲು ಮುಂದಾಗಿದೆ. ಮೋಡ ಬಿತ್ತನೆಯಿಂದ ಮಳೆಯಾಗಲಿದೆ ಎಂದು ವಿಜ್ಞಾನಿಗಳೇ ಹೇಳುತ್ತಿದ್ದು ಜಿಲ್ಲೆಯ ರೈತರಿಗಾಗಿ ನಾವು ಖಾಸಗಿಯಾಗಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img