Monday, May 25, 2026

haveri

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ ಬಂಗಾರ ಸಂಗ್ರಹಿಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಅರೇ ಇದೇನಿದು ಕೋಲಾರದಲ್ಲಿ ಆದ್ರೆ ಚಿನ್ನದ ಗಣಿ ಇದೆ. ಹಾವೇರಿಯಲ್ಲಿ ಏನಿದೆ ಅಂತಾ ನೀವು ಕೇಳಿದ್ರೆ, ಹಾವೇರಿಯಲ್ಲೂ ಚಿನ್ನ ತೆಗೆಯಲಾಗುತ್ತದೆ. ಇಲ್ಲಿರುವ...

ಮಹಿಳೆಯರ ಭಾವನೆ ಜೊತೆ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ: ಬಿಜೆಪಿ ವಿರುದ್ಧ ಮಾನೆ ಗುಡುಗು

Haveri News: ಹಾವೇರಿ: ಹಾವೇರಿಯ ಹಾನಗಲ್‌ನಲ್ಲಿ ಶಾಸಕ ಶ್ರೀನಿವಾಸ್ ಮಾನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 2019ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ಆಸಕ್ತಿ ತೋರಲಿಲ್ಲ. 2024ರ ಚುನಾವಣೆಯಲ್ಲಿ ಮಹಿಳೆಯರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ಮಾಡಿದೆ. ಎರಡು ವರ್ಷ ಕಳೆದರೂ ಬಿಜೆಪಿ ನಾಯಕರು ಯಾವುದೇ ಪ್ರಯತ್ನ ಮಾಡಿಲ್ಲ. ಸರಕಾರ ರಚನೆಯಾದ ಕೂಡಲೇ...

Haveri News: ನಾವು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ: ಸಿಎಂ ಸಿದ್ದರಾಮಯ್ಯ

Haveri News: ಹಾವೇರಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳಾ ಮೀಸಲಾಾತಿ ಬಗ್ಗೆ ಮಾತನಾಡಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ , ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು...

Haveri News: ಇದ್ದೂ ಇಲ್ಲದಂತಿದೆ ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಟ್ರೀ ಪಾರ್ಕ್

Haveri News: ಹಾವೇರಿ: ಹಾನಗಲ್ ಪಟ್ಟಣದ ಕೊಗಳತೆಯ ಲ್ಲಿರುವ ಚಿಕ್ಕೇರಿ ಹೊಸಳ್ಳಿ ಮಾರ್ಗದಲ್ಲಿ 20 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ಟ್ರೀ ಪಾರ್ಕ್ ಈಗ ಇದ್ದು ಇಲ್ಲದಂತಾಗಿದೆ. ನಿರ್ವಹಣಾ ಅನುದಾನ ಕೊರತೆಯಿಂದ ಕಳೆದುಕೊಂಡ ಅರಣ್ಯ ಇಲಾಖೆಯ ನಿರ್ವಹಿಸುತ್ತಿರುವ ಪಟ್ಟಣದ ಶ್ರೀ ಕುಮಾರೇಶ್ವರ ಸಸ್ಯೋದ್ಯಾನ ಹಾನಗಲ್ ಪಟ್ಟಣಕ್ಕೆ ಒಂದು ಉತ್ತಮ ಉದ್ಯಾನವನ ಬೇಕು ಎಂಬ ಆಶಯವನ್ನು ಹೊತ್ತು ಕೋಟಿ...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...

Haveri News: ಡಾ.ಬಿ.ಆರ್.ಅಂಬೇಡ್ಕರ್-ಜಗಜೀವನ್‌ರಾಮ್ ಜಯಂತ್ಯೋತ್ಸವ ಅದ್ಧೂರಿ ಆಚರಣೆ..

Haveri News: ಹಾವೇರಿ: ಹಾನಗಲ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಾನಗಲ್ ಪುರಸಭೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿರುವ...

Haveri News: ಕೆರೆ ಹೂಳೆತ್ತುವಾಗ ಪುರಾತನ ನಂದಿ ವಿಗ್ರಹ ಪತ್ತೆ..!

Haveri News: ಹಾವೇರಿ: ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಕೆರೆ ಹುಳೆತ್ತುವಾಗ ನಂದಿ ವಿಗ್ರಹ ಪತ್ತೆಯಾಗಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಗ್ರಾಮದ ಜನರು ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ...

Haveri News: ಜಿಲ್ಲಾ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಕಣ್ಣೀರು

Haveri News: ಹಾವೇರಿ: ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ವಿಧಾನಸಭೆಯ ಉಪಸಭಾಧ್ಯಕ್ಷರಾದ ಶಾಸಕ ರುದ್ರಪ್ಪ ಲಮಾಣಿ ಸಭೆಯಲ್ಲೇ ಕಣ್ಣೀರಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಭಾವುಕ ಸನ್ನಿವೇಶ ಕಂಡುಬಂತು. ಹಳೆಯ ಕಾಯ್ದೆಗಳನ್ನು ಮುಂದಿಟ್ಟುಕೊಂಡು ಅರಣ್ಯ ಇಲಾಖೆಯು ರೈತರ ಮತ್ತು ಸಾಮಾನ್ಯ ಜನರ ಜಾಗವನ್ನು ತೆರವುಗೊಳಿಸಲು...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img