Sunday, August 23, 2026

haveri

ವಾಹನ ತಪಾಸಣೆ ವೇಳೆ ಪಬ್ಲಿಕ್ ಜೊತೆಗೆ ಖಾಕಿ ಜಟಾಪಟಿ..!

www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...

ವಿದ್ಯಾರ್ಥಿನಿ ಜೊತೆ ಮಾತಿಗಿಳಿದ ಸಿಎಂ ಬೊಮ್ಮಾಯಿ

ಹಾವೇರಿಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ರು. ಶಾಲೆಯೊಂದಕ್ಕೆ ಭೇಟಿ ನೀಡಿದ ಸಿಎಂ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ರು. ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಕೆರೆ ತುಂಬಿಸೋ ಯೋಜನೆ ಸೇರಿದಂತೆ ನಾನಾ ಅಭಿವೃದ್ಧಿ ಯೋಜನಗೆಳಿಗೆ ಚಾಲನೆ ನೀಡಿದ್ರು. ತಡಸ ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ತೆರಳಿದ ಬಳಿಕ ಶಿಗ್ಗಾವಿಯ...

ನೋಟೊರಿಯಸ್ ರೌಡಿಯ ಕಥೆ ಕೊಲೆಯಲ್ಲಿ ಅಂತ್ಯ

www.karnatakatv.net : ಹಾವೇರಿ: ಆತ ಮೂಲತಃ ಕರ್ನಾಟಕದವನೇ ಆಗಿದ್ದರೂ, ಪಾತಕ ಲೋಕದಲ್ಲಿ ಸದ್ದು ಮಾಡಿದ್ದು ಮಾತ್ರ ಹೊರ ರಾಜ್ಯ ಗೋವಾದಲ್ಲಿ ಕಂಡ ಕಂಡವರಿಗೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದವನು ಹುಟ್ಟೂರಲ್ಲಿ ಬಂದು ಹತ್ಯೆ ಆಗಿದ್ದಾನೆ. ಅವನ ಕ್ರೂರ ಕ್ರೌರ್ಯ ಪಾಪಕ್ಕೆ ಗೆಳೆಯರೆ ನಡು ರಸ್ತೆಯಲ್ಲಿಯೇ ಕೊಚ್ಚಿ ಕೊಲೆಗೈದು ವಿಕೃತಿ ಮರೆದಿದ್ದಾರೆ. ನಟೋರಿಯಸ್ ರೌಡಿಯೊಬ್ಬನ ಹತ್ಯೆ ಕಂಡು...

ಸಚಿವ ಸ್ಥಾನ ಯಾರಿಗೆ ಕೊಟ್ರೂ, ನನಗೆ ಕೊಟ್ಟಷ್ಟೇ ಸಂತೋಷ- ಶಿವಕುಮಾರ್ ಉದಾಸಿ

www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img