Monday, February 23, 2026

haveri

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...

ವೀರಶೈವ ಮಹಾಸಭಾ ವಾಣಿಜ್ಯ, ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಉಮೇಶ್ ಪಾಟೀಲ್ ನೇಮಕ

Haveri News: ಶಿಗ್ಗಾಂವಿ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗದ ಅಧ್ಯಕ್ಷರಾಗಿ ಯುವ ಉದ್ಯಮಿ, ಶಿಗ್ಗಾಂವಿಯ ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಉಮೇಶ್ ಎಚ್. ಪಾಟೀಲ್ರನ್ನು ನೇಮಕ ಆದೇಶ ಹೊರಡಿಸಿದ್ದಾರೆ. ಮಹಾಸಭಾದ ಗುರಿ...

Haveri News: ಹಾಡು ಹಗಲೇ ನಡುರಸ್ತೆಯಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರನ ಹ*ತ್ಯೆ

Haveri News: ಹಾವೇರಿ: ಹಾಡು ಹಗಲೇ ಪ್ರಥಮ ದರ್ಜೆಯ ಗುತ್ತಿಗೆದಾರನ ಹತ್ಯೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಶಿವಾನಂದ ಕುನ್ನೂರು (40) ಎಂಬ ಪ್ರಥಮ ದರ್ಜೆ ಗುತ್ತಿಗೆದಾರನನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಆಸ್ತಿ ವಿಚಾರಕ್ಕೆ ಹತ್ಯೆ...

ಕಸ ಹಾಕುವ ಜಾಗದಲ್ಲಿ ನವಜಾತ ಶಿಶು ಪತ್ತೆ: ಆಸ್ಪತ್ರೆಗೆ ಸೇರಿಸಿದರೂ ಉಳಿಯಲಿಲ್ಲ ಕಂದನ ಜೀವ

Haveri News: ಹಾವೇರಿ: ಕಸ ಹಾಕುವ ಜಾಗದಲ್ಲಿ ಹೆಣ್ಣು ನವಜಾತ ಶಿಶು ಪತ್ತೆಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆಗ ತಾನೇ ಜನಿಸಿದ ಮಗುವನ್ನು ಕ್ರೂರಿಗಳು ಕಸ ಹಾಕುವ ಜಾಗದಲ್ಲಿ ಬಿಸಾಕಿ ಹೋಗಿದ್ದಾರೆ. ಶಿಗ್ಗಾವಿಯ ಜಯನಗರ ಚಾಳದ ಹಿಂದಿನ ರಸ್ತೆಯಲ್ಲಿ ಮಗು ಪತ್ತೆಯಾಗಿದ್ದು, ಮಗುವಿಗೆ ಅಪಾಯವಾಗುವಂತ ಸ್ಥಿತಿಯಲ್ಲಿ ಬಿಸಾಕಲಾಗಿದೆ....

2 ಕಾರುಗಳ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಜೀವದಹನ

Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...

ಮೋದಿ ಸುಳ್ಳು ಹೇಳುವುದು ಹೊಸತಲ್ಲ, ಆದರೆ ಈ ಮಟ್ಟಿನ ಸುಳ್ಳು ನೀರಿಕ್ಷಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.  https://youtu.be/uUsStzJuuQ8 ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ...

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ: ಶಿಗ್ಗಾವಿಯಲ್ಲಿ ಸಿಎಂ ಭರ್ಜರಿ ಕ್ಯಾಂಪೇನ್

Shiggavi News: ಇಂದು ಹಾವೇರಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದರು. https://youtu.be/Ju4qCZDm460 ಈ ವೇಳೆ ಮಾತನಾಡಿದ ಸಿಎಂ, ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ...

ನಾಮಪತ್ರ ಹಿಂಪಡೆಯುತ್ತೇನೆ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತೇನೆ: ಅಜ್ಜಂಪೀರ್ ಖಾದ್ರಿ

Shiggavi News: ಶಿಗ್ಗಾವಿ: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಪಕ್ಷಾಂತರವಾಗಿ ನಾಮಪತ್ರ ಸಲ್ಲಿಸಿದ್ದ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. https://youtu.be/dnR8WPMaGWI ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಖಾದ್ರಿ,   ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೆ ತೆರಳಿ ನಾಮಪತ್ರ ವಾಪಸು ಪಡೆಯುತ್ತೇನೆ. ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೇಟ್ ಸೀಗದೆ ಇರುವ...

ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ, ಅವರು ನಾಲಾಯಕ್: ಜಮೀರ್ ಅಹಮದ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್,  ಬೆಂಗಳೂರಲ್ಲಿ ಮೂರು ದಿನದಿಂದ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇ ಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆ. ಖಾದ್ರಿ ನಾಲ್ಕು ಬಾರಿ ಸೊತ್ತಿದ್ದಾರೆ, ಕಳೆದ...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img