Thursday, July 9, 2026

haveri

10 ದಿನಕ್ಕೆ 1 ಬಾರಿ ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಪೂರೈಕೆಯೂ ಅಪರೂಪ: ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

Haveri News: ಹಾವೇರಿ: ಹಾನಗಲ್ ತಾಲೂಕಿನ ಶಿರಗೋಡ್ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ತತ್ವಾರ ಪಡುತ್ತಿದ್ದಾರೆ. ಇಲ್ಲಿ ವಾರಕ್ಕೆ 1 ಬಾರಿ ಅಥವಾ ಹತ್ತು ದಿನಕ್ಕೆ 1 ಬಾರಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಹೀಗಾದರೆ ನಾವು ಬದುಕುವುದು ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಇನ್ನು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೋಗಿ ನೀರಿನ ಸಮಸ್ಯೆ...

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಜನರ ಜೀವ ಉಳಿಸಿದ್ದಾರೆ ಎನ್ನುವುದನ್ನು ಹೇಳಿ. ಸರ್ಕಾರಿ ಶಾಲೆಗಳಿಗೆ ಕಲಿಯುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರೆ ತಿಳಿಸಲಿ. ಜನರ ಕಷ್ಟಕ್ಕೆ ಸ್ಪಂದಿಸದೆ ತಮ್ಮ ತಪ್ಪು ಮುಚ್ಚಿಕೊಳ್ಳಲು...

Haveri News: ಸಂಶಯಾಸ್ಪದವಾಗಿ ಮಕ್ಕಳ ಜೊತೆ ತಿರುಗುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ

Haveri News: ಸಂಶಯಾಸ್ಪದವಾಗಿ ತಿರುಗಾಡುವುದರ ಜೊತೆಗೆ ಎರಡು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ತಡೆದು ಮಕ್ಕಳ ಕಳ್ಳನೆಂದು ಥಳಿಸಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ವಿರೇಶ ಬಡಿಗೇರ ಎಂದು ತಿಳಿದು ಬಂದಿದೆ. ಈತನ‌ನು ಚೌಡಯ್ಯದಾನಪುರ...

Exclusive: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ.

Haveri Exclusive News: ರೈತರು ಮತ್ತು ಅರಣ್ಯಾಧಿಕಾರಿಗಳ ನಡುವೆ ಹೊಡೆದಾಟ ನಡೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ಶಿವಪುರ ಗ್ರಾಮದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಅರಣ್ಯ ಭೂಮಿಯಲ್ಲಿ ಗಿಡ ಕಡಿಯುತ್ತಿದ್ದಾರೆಂದುದುಂಡಸಿ ವಲಯದ ಅರಣ್ಯ ಸಿಬ್ಬಂದಿ ಜಮೀನಿಗೆ ಬಂದಿದ್ದು, ಅಲ್ಲಿದ್ದ ರೈತರು, ಯಾವ ಗಿಡವನ್ನೂ ಕಡಿದಿಲ್ಲ, ಬೇಲಿ ಹಾಕಿಕೊಳ್ಳುತ್ತಿದ್ದೇವೆ ಎಂದಿದ್ದಾರೆ. ಅಲ್ಲದೇ...

Haveri News: ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಪತಿಯ ವಿರುದ್ಧ ದೂರು ದಾಖಲು

Haveri News: ಹಾವೇರಿ: ಮಹಿಳೆಯ``ಬ್ಬಳು ಅನುಮಾನಾಸ್ಪದ ರೀತಿಯಲ್ಲಿ ನೇಣಿಗೆ ಶರಣಾದ ಘಟನೆ, ಹಾವೇರಿಯ ಹಾನಗಲ್ ತಾಲೂಕಿನ ಕೊಪ್ಪರಸಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಮಮತಾ ಶ್ರೀಧರ್ ಎಂಬಾಕೆ ಮನೆಯಲ್ಲೇ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆಯ ಮೇಲೆ ಪತಿ ಪದೇ ಪದೇ ಅನುಮಾನ ಪಡುತ್ತಿದ್ದ ಎಂಬ ಆರೋಪವಿದ್ದು, ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಪದೇ...

Haveri News: ಜೂನ್ 10ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ

Haveri News: ಹಾವೇರಿ: ಹಾವೇರಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ್, ವಿವಿಧ ಬೇಡಿಗಳನ್ನು ಆಗ್ರಹಿಸಿ ಇದೆ ದಿನಾಂಕ 10 ರಂದು ಹಾವೇರಿ ಸಿದ್ದಪ್ಪ ಸರ್ಕಲ್ ಬಳಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ರೈತರಿಂದ ಪ್ರತಿಭಟನೆ ಹೆಸ್ಕಾಂ ಕೃಷಿ...

Haveri News: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ: ಅಂಜುಮನ್ ಅಧ್ಯಕ್ಷ ನಜೀರ್ ಅಹ್ಮದ್

Haveri News: ಹಾವೇರಿ:  ಗೋ ವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಿ ಎಂದು ಅಂಜುಮನ ಅಧ್ಯಕ್ಷ ನಜೀರ್ ಅಹ್ಮದ್ ಸವನೂರ್ ಹೇಳಿದ್ದಾರೆ. ಹಾವೇರಿಯ ಹಾನಗಲ್ ಪಟ್ಟಣದ ಅಂಜುಮನ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ನಜೀರ್ ಅಹ್ಮದ್ ಸವಣೂರು, ಜೂನ 3ರಂದು ನಡಿಯಬೇಕಿದ್ದ ಪ್ರತಿಭಟನೆಯನ್ನು ಜೂನ್ 6 ರಂದು ಮಾಡಲಾಗುವುದು ಎಂದಿದ್ದಾರೆ. ಜೂನ್ 3 ರಂದು ಡಿಕೆ ಶಿವಕುಮಾರ್...

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...

ಸ್ನಾನ ಮಾಡಲು ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್‌ ನಾಸೂರ್‌ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ ಬಂಗಾರ ಸಂಗ್ರಹಿಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಅರೇ ಇದೇನಿದು ಕೋಲಾರದಲ್ಲಿ ಆದ್ರೆ ಚಿನ್ನದ ಗಣಿ ಇದೆ. ಹಾವೇರಿಯಲ್ಲಿ ಏನಿದೆ ಅಂತಾ ನೀವು ಕೇಳಿದ್ರೆ, ಹಾವೇರಿಯಲ್ಲೂ ಚಿನ್ನ ತೆಗೆಯಲಾಗುತ್ತದೆ. ಇಲ್ಲಿರುವ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img