Sunday, August 23, 2026

haveri

Haveri News: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ . 21ರಂದು ಹಾವೇರಿಯಲ್ಲಿ ರೈತರಿಂದ ಪ್ರತಿಭಟನೆ

Haveri News: ಹಾನಗಲ್: ಹವಾಮಾನ ಆಧಾರಿತ ಬೆಳೆವಿಮೆ, ಬರಗಾಲ ಘೋಷಣೆ,ಸಾಲಮನ್ನಾ ಹಾಗೂ ಹೆಸ್ಕಾಂ ಸಮಸ್ಯೆಗಳು, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 21ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಾವೇರಿಯಲ್ಲಿ ನಡೆಯುವ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕುಡುಗೋಲು, ಮುಚ್ಚು & ಬಡಿಗೆ ತೆಗೆದುಕೊಂಡು ಪರಸ್ಪರ ಮಾರಾಮಾರಿ ನಡೆಸಿದ್ದರು. ಈ ವೇಳೆ ಗಲಾಟೆಯಲ್ಲಿ ಗಾಯಗ`ಂಡಿದ್ದ 56 ವರ್ಷದ ಅಡಿವೇಪ್ಪ ಉದ್ದನಕಾಲು...

ಬಂಡಿದಾರಿ ಗಲಾಟೆ ಹಿನ್ನೆಲೆ 15 ರಿಂದ 20 ಜನರ ನಡುವೆ ಗುಂಪು ಘರ್ಷಣೆ

Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಬಂಡಿದಾರಿ ವಿವಾದ ರಕ್ತರಂಜಿತ ಘರ್ಷಣೆಗೆ ಕಾರಣವಾಗಿದೆ. ಎರಡು ಕುಟುಂಬಗಳ ನಡುವೆ ಆರಂಭವಾದ ಜಮೀನು ಮತ್ತು ರಸ್ತೆ ಅತಿಕ್ರಮಣದ ವಿವಾದ, ಮಾರಾಮಾರಿ ಹಂತ ತಲುಪಿ ಹಲವರು ಗಾಯಗೊಂಡಿದ್ದಾರೆ. ಬಡಗಿ, ಕುಡುಗೋಲು ಹಾಗೂ ಕಂದಲಿಗಳಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಟಿಟಿ ವಾಹನ ಹಾಯಿಸಿ ಕೊಲೆ ಯತ್ನಕ್ಕೂ ಪ್ರಯತ್ನಿಸಲಾಗಿದೆ ಎನ್ನಲಾಗಿದೆ....

Haveri: ತಹಶೀಲ್ದಾರ್ ವಿರುದ್ಧ ಕೆಆರ್ಎಸ್ ಸೈನಿಕರಿಂದ ದೀರ್ಘದಂಡ ನಮಸ್ಕಾರ, ಪ್ರತಿಭಟನೆ

Haveri News: ಹಾವೇರಿ: ಹಿರೇಮನಕಟ್ಟಿ ಗ್ರಾಮದ ಕೆರೆ ಸಮಸ್ಯೆಗೆ ತಹಶೀಲ್ದಾರ್ ಸರಿಯಾಗಿ ಸ್ಪಂದನೆ ನೀಡದ ಕಾರಣ, ತಹಶೀಲ್ದಾರ್ ವಿರುದ್ಧ ಕೆಆರ್ಎಸ್ ಸೈನಿಕರು ದೀರ್ಘದಂಡ ನಮಸ್ಕಾರ ಹಾಕಿದ್ದಾರೆ. ರಸ್ತೆಯಲ್ಲೇ ದೀರ್ಘದಂಡ ನಮಸ್ಕಾರ ಹಾಾಕಿದ ಅವರು, ತಹಶೀಲ್ದಾರಿ ಕಚೇರಿಯ ಮುಂದೆ ಧರಣಿ ಕುಳಿತು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ ಮತ್ತು ಕೆಲ ಅಧಿಕಾರಿಗಳ ವಿರುದ್ಧ ರೈತರು ಮತ್ತು ಕೆ ಆರ್‌ಎಸ್ ಪಾರ್ಟಿ...

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 1ರಿಂದ ಜುಲೈ 10ರವರೆಗೆ ಧಾರವಾಡ ಜಿಲ್ಲೆಯಲ್ಲಿ 173.3 ಮಿಲಿ ಮೀಟರ್ ವಾಡಿಕೆ ಮಳೆಯಾಗಬೇಕಿದ್ದರೆ, ಕೇವಲ 141.1 ಮಿಲಿ...

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಾನಗಲ್ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ನೀರಾವರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಳೆದ ಒಂದು ವಾರದಿಂದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ...

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ ಮಹೇಶ್ ಕಿಳ್ಳಿಕ್ಯಾತರ್ ದಂಪತಿಯ ಹೆಣ್ಣು ಮಗು ಅನಾರೋಗ್ಯಕ್ಕೀಡಾಗಿದ್ದು, ಮನೆಯಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ. ಪೋಷಕರು ಆಕೆಯನ್ನು ಹಾವನೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರಿಲ್ಲದ ಕಾರಣ, ಗುತ್ತಲ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Haveri News: ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು, ಜನಜಾನುವಾರುಗಳಿಗೂ ಜೀವಕಳೆ ಬಂದಂತಾಗಿದೆ. ರಾಣೇಬೆನ್ನೂರು ತಾಲೂಕಿನ ಚೌಡಯ್ಯದಾನಪುರ, ಮೇಡ್ಲೇರಿ, ಹಿರೇಬಿದರಿ, ಕುದರಿಹಾಳ,ಹರನಗಿರಿ, ಚಿಕ್ಕಕುರವತ್ತಿ, ಚಂದಾಪುರ,ಬೇಲೂರು...

Hubli News: ಮೋಡ ಬಿತ್ತನೆಗೆ ಚಾಲನೆ – ರೈತರಲ್ಲಿ ಹೊಸ ಭರವಸೆ

Hubli News: ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದ ಆತಂಕದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಎಲ್ಲಾ ಶಾಸಕರು ತಮ್ಮ ಸ್ವಂತ...

Haveri: ಹಾವೇರಿಯಲ್ಲಿ ಮೋಡ ಬಿತ್ತನೆಗಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಚಾಲನೆ

Haveri News: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದರು. ಹಾವೇರಿ ಜಿಲ್ಲೆಯ ಶಾಸಕರು ತಮ್ಮ ಸ್ವಂತ ವೆಚ್ಚದಲ್ಲಿ ಈ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img