Sunday, August 23, 2026

haveri

ನರೇಗಲ್ ಗಲಾಟೆ ಪ್ರಕರಣದಲ್ಲಿ ಕೋಮು ಬಣ್ಣ ಬಳಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು: ಮೊಹಮ್ಮದ್ ಜಾಫರ್ ಮುಲ್ಲಾ

Haveri News: ಹಾವೇರಿ ಜಿಲ್ಲೆಯ ನರೇಗಲ್ ಗ್ರಾಮದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಘಟನೆ ಕೋಮು ಗಲಭೆಯಲ್ಲ, ವೈಯಕ್ತಿಕ ಗಲಾಟೆ ಎಂದು ಅಂಜುಮನ್ ಕಮಿಟಿ ಸ್ಪಷ್ಟನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಮೊಹಮ್ಮದ್ ಜಾಫರ್...

Haveri News: ನರೇಗಲ್ ಗಲಭೆ ಆರೋಪಿಗಳಿಗೆ ಆಶ್ರಯ ನೀಡಿಲ್ಲ: ಮಧು ಗೌಡ ಪಾಟೀಲ್ ಸ್ಪಷ್ಟನೆ

Haveri News: ಹಾನಗಲ್: ತಾಲೂಕಿನ ನೆರೆಗಲ್ ಗಲಭೆ ಪ್ರಕರಣದ ಆರೋಪಿ ಚೌಕತಲಿ ನೆಗಳು ನಮ್ಮ ಮನೆಯಲ್ಲಿ ಆಶ್ರಯ ಪಡೆದು ಬಚ್ಚಿಕೊಂಡಿದ್ದರು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಇದು ಸತ್ಯಕ್ಕೆ ದೂರವಾದದ್ದು. ಪೊಲೀಸರು ನನ್ನನ್ನು ಬೆದರಿಸಿ ಇಂತಹ ಹೇಳಿಕೆ ಪಡೆದಿದ್ದಾರೆ. ನಾನು ಬಿಜೆಪಿ ಸದಸ್ಯನು ಅಲ್ಲ ಕಾರ್ಯಕರ್ತನು ಅಲ್ಲ ನಾನೊಬ್ಬ ರೈತ ಅಷ್ಟೇ ಎಂದು ಎತ್ತಿನಹಳಿ...

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ ನದಿಗಳಿಗೆ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ದಿಢೀರನೆ ನೀರಿನ ಹರಿವು ಹೆಚ್ಚಾಗಿ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ರೈತಾಪಿ ವರ್ಗದಲ್ಲಿ ಹೊಸ ಆಶಾಭಾವನೆ ಮೂಡಿದ್ದು,...

Haveri: ಮಳೆ ಕೊರತೆಯಿಂದ ತತ್ತರಿಸಿದ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ತೀರ್ಮಾನ..

Haveri News: ಹಾವೇರಿ: ಕಳೆದ ಬಾರಿ ಅವಧಿಗೂ ಮುನ್ನ ಅಂದ್ರೆ ಮೇ ನಲ್ಲೇ ವರುಣಾರ್ಭಟ ಜೋರಾಗಿತ್ತು. ಆದರೆ ಈ ಬಾರಿ ಜುಲೈ ಆದರೂ ಸರಿಯಾಗಿ ಮಳೆ ಬರುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಅಪರೂಪಕ್ಕೆ ಮಳೆ ಬರುತ್ತಿದೆ. ಹಾಗಾಗಿ ಹಾವೇರಿಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ಕೃತಕ ಮಳೆ ಸುರಿಸಲು ಮೋಡ ಬಿತ್ತನೆಗೆ ಅಧಿಕೃತ ತೀರ್ಮಾನ ಮಾಡಲಾಗಿದ್ದು,...

ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Haveri News: ಹಾವೇರಿ: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಹಾವೇರಿಯ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಭೆ ನಡೆದಿದ್ದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯ ನರೇಗಲ್ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ, ಮಾಧ್ಯಮದ ಜತೆ ಮಾತನಾಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ. ನರೇಗಲ್ ಘಟನೆಗೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೇ ನೇರ...

ಕೋಮುಗಲಭೆ ಅಂತ ಹಿಂದೂಗಳ ಮೇಲೆ ಕೇಸ್ ಹಾಕಿದರೆ ಹೋರಾಟ ನಿಶ್ಚಿತ: ಹಾವೇರಿ ಕೇಸ್‌ ಬಗ್ಗೆ ಮುತಾಲಿಕ್ ಎಚ್ಚರಿಕೆ

Haveri News: ಹಾವೇರಿ: ಹಾವೇರಿಯಲ್ಲಿ ಕೋಮು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದಿ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರಹುಣ್ಣಿಮೆ ರೈತಾಪಿ ಜನರ ಪವಿತ್ರವಾದ ಹಬ್ಬವಾಗಿದೆ‌. ಮಸೀದಿ ಬಳಿ ಹೋರಿ ಹೋಗಿದಕ್ಕೆ ಮುಸ್ಲಿಮರು ಗಲಾಟೆ ಮಾಡಿದ್ದಾರೆ. ರೈತರ ಮಕ್ಕಳಿಗೆ ಕುಡುಗೋಲಿನಿಂದ ಕೈಯನ್ನ ಕಡಿದಿದ್ದಾರೆ. ಇದೊಂದು ರಾಕ್ಷಸಿ ಪ್ರವೃತ್ತಿ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸೀದಿ ಒಳಗೆ...

Haveri: ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಗಲಾಟೆ, FIR ದಾಖಲಾದ ಬಳಿಕ ಕ್ರಮ: ಎಸ್ಪಿ ಯಶೋಧಾ

Haveri News: ಹಾವೇರಿ: ಹಾವೇರಿಯಲ್ಲಿ ಕಾರಹುಣ್ಣಿಮೆ ಸಂಭ್ರಮದ ವೇಳೆ ಕೋಮುಗಲಭೆ ನಡೆದಿದ್ದು, ಈ ಸಂಬಂಧ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾವೇರಿ ಎಸ್ಪಿ ಮುಂದಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ, ಕಾರಹುಣ್ಣಿಮೆ ಪ್ರಯುಕ್ತ ಕರುಗಳಿಗೆ ಬಣ್ಣ ಹಚ್ಚಿ ಬೀಡಲಾಗಿತ್ತು. ಮಸೀದಿ ಮತ್ತು ಗ್ರಾ.ಪಂ ಬಿಲ್ಡಿಂಗ್ ಎರಡೂ ಅಕ್ಕಪಕ್ಕದಲ್ಲಿವೆ. ಇಲ್ಲಿ ಪಟಾಕಿ ಹಚ್ಚಿದ್ರು ಅಂತೇಳಿ...

Haveri: ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಕೋಮುಘರ್ಷಣೆ ಕುಡುಗೋಲಿನಿಂದ ಹಿಂದೂಗಳ ಮೇಲೆ ಹಲ್ಲೆ

Haveri News: ಹಾವೇರಿ: ಹಾವೇರಿಯಲ್ಲಿ ಕಾರಹುಣ್ಣಿಮೆ ಸಂಭ್ರಮದ ಮಧ್ಯೆ ಕೋಮು ಉದ್ವಿಗ್ನತೆ ಉಂಟಾಗಿದ್ದು, ಹೋರಿ ಸ್ಪರ್ಧೆ ಆಗುವಾಗ, ಕೈಯಲ್ಲಿ ಕುಡುಗೋಲು ಹಿಡಿದು, ರಕ್ತ ಬರುವಂತೆ ಹಲ್ಲೆ ಮಾಡಲಾಗಿದೆ. ಕಾರಹುಣ್ಣಿಮೆ ದಿನವೇ ನರೇಗಲ್ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಗಲಾಟೆಯಾಗಿದ್ದು, ಅನ್ಯಕೋಮಿನ ಯುವಕರು, ಹಿಂದೂಗಳ ಮೇಲೆ ಕುಡುಗೋಲಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಮಸೀದಿ ಎದುರು ಈ ಗಲಾಟೆ ನಡೆದಿದ್ದು, ಖಾಜಾಸಾಬಾ...

10 ದಿನಕ್ಕೆ 1 ಬಾರಿ ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಪೂರೈಕೆಯೂ ಅಪರೂಪ: ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

Haveri News: ಹಾವೇರಿ: ಹಾನಗಲ್ ತಾಲೂಕಿನ ಶಿರಗೋಡ್ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ತತ್ವಾರ ಪಡುತ್ತಿದ್ದಾರೆ. ಇಲ್ಲಿ ವಾರಕ್ಕೆ 1 ಬಾರಿ ಅಥವಾ ಹತ್ತು ದಿನಕ್ಕೆ 1 ಬಾರಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಹೀಗಾದರೆ ನಾವು ಬದುಕುವುದು ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಇನ್ನು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೋಗಿ ನೀರಿನ ಸಮಸ್ಯೆ...

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಜನರ ಜೀವ ಉಳಿಸಿದ್ದಾರೆ ಎನ್ನುವುದನ್ನು ಹೇಳಿ. ಸರ್ಕಾರಿ ಶಾಲೆಗಳಿಗೆ ಕಲಿಯುವ ವಿದ್ಯಾರ್ಥಿಗಳಿಗೆ ಆಸರೆಯಾಗಿದ್ದರೆ ತಿಳಿಸಲಿ. ಜನರ ಕಷ್ಟಕ್ಕೆ ಸ್ಪಂದಿಸದೆ ತಮ್ಮ ತಪ್ಪು ಮುಚ್ಚಿಕೊಳ್ಳಲು...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img