Thursday, July 9, 2026

haveri

Haveri: ಬೆಳಗಾಲಪೇಟೆಯಲ್ಲಿ ಸರ್ಕಾರಿ ಆಸ್ತಿ ಅತಿಕ್ರಮಣ- ತೆರವಿಗೆ ಹಿಂದೂ ಜಾಗರಣಾ ವೇದಿಕೆ ಪಟ್ಟು..!

Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು. ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು...

ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ,...

ಹಾವೇರಿ ಜಿಲ್ಲೆಯಲ್ಲಿ ಮದ್ಯ ಮಾರಾಟದ ಮೇಲೆ ‘ದುಶ್ಚಟ ಬಿಡಿ’ ಅಭಿಯಾನದ ಎಫೆಕ್ಟ್..!

Haveri News: ಹಾವೇರಿ: ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಮತ್ತು ದುಶ್ಚಟ ಬಿಡಿ ಅಭಿಯಾನ ನಡೆದಿದ್ದರ ಪರಿಣಾಮ, ಮದ್ಯಪಾನ ಮಾರಾಟದ ಮೇಲೂ ಬಿದ್ದಿದೆ. ಹೋರಾಟದ ಪರಿಣಾಮವಾಗಿ, ಹಾವೇರಿ ಜಿಲ್ಲೆಯಲ್ಲಿ ಇತಿಹಾಸದಲ್ಲೇ ಎಂದೂ ಆಗದಷ್ಟು ಮದ್ಯ ಮಾರಾಟದಲ್ಲಿ ಲಾಸ್ ಆಗಿದೆ. ಇಟ್ಟಲ್ಲೇ ಮದ್ಯ ಎಕ್ಸ್‌ಪೈರ್ ಆಗುವಷ್ಟು, ಎಫೆಕ್ಟ್ ಆಗಿದ್ದು, ಹಾವೇರಿ ಡಿಪೋದಲ್ಲಿ 76 ಲಕ್ಷ ಮೌಲ್ಯದ ಮದ್ಯವನ್ನು...

Haveri: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ: ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ

Haveri News: ಹಾವೇರಿ: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗಿದೆ. ಹಾವೇರಿಯ ಹಾನಗಲ್ನಲ್ಲಿ ಮಹಿಳಾ ದಿನಾಚರಣೆ ಆಚರಿಸಿದ್ದು, ಕರ್ನಾಟಕ ಟಿವಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ಬಗ್ಗೆ ವೈಭವಿ ಮಹಿಳಾ ಸಂಘದ ವತಿಯಿಂದ ಧನ್ಯವಾದ ಅರ್ಪಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮವನ್ನು ದಿವಂಗತ ಸಿಎಂ ಉದಾಸಿ...

ಲವ್ ಮ್ಯಾರೇಜ್ ಮಾಡಿಸಲು ಬಂದವರಿಗೆ ಕಾದಿತ್ತು ಗಂಡಾಂತರ; ದುರಂತ ಬೆನ್ನಲ್ಲೇ ಯುವತಿ ಎಸ್ಕೇಪ್!

ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು. ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...

ಕುಟುಂಬ ಕಲಹದ ಕರಾಳ ಅಂತ್ಯ ; ಮರ್ಯಾದೆಗೆ ಎದರಿ ಆತ್ಮ*ಹತ್ಯೆ

ಹಾವೇರಿಯ ವೆಂಕಟಾಪೂರ ಗ್ರಾಮದಲ್ಲಿ ಮರ್ಯಾದೆಗೆ ಧಕ್ಕೆ ತಗುಲಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸ್ಥಳೀಯವಾಗಿ ಶೋಕ ವ್ಯಕ್ತವಾಗುವಂತೆ ಮಾಡಿದೆ. ಮೃತ ವ್ಯಕ್ತಿಯನ್ನು ದಾದಾಪೀರ (38) ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದು ಜೀವತ್ಯಾಗ ಮಾಡಿದ್ದಾರೆ. ದಾದಾಪೀರರ ಸಹೋದರ ಮಹಮ್ಮದ್ ರಫೀಕ್ ಮತ್ತು ಅವರ ಪತ್ನಿ ನೂರುಬೇಬಿ ನಡುವೆ...

ಅಪ್ಪನ ಕೋಪಕ್ಕೆ ಹೊಟ್ಟೆಯಲ್ಲೇ ಮಗು ಸಾವು

ಮದುವೆಯಾದ 6 ತಿಂಗಳಿಗೆ ಪತ್ನಿಗೆ ಚಿತ್ರ ಹಿಂಸೆ ಕೊಡ್ತಿದ್ದ. ಗರ್ಭಿಣಿ ಅನ್ನೋದನ್ನೂ ನೋಡದೇ ಮಾರಕಾಸ್ತ್ರಗಳಿಂದಲೂ ಹಲ್ಲೆ ನಡೆಸಿದ್ದಾನೆ. ಪರಿಣಾಮ, ಗರ್ಭಿಣಿಯ ಹೊಟ್ಟೆಯಲ್ಲಿದ್ದ ಮಗು ಭೂಮಿಗೆ ಬರುವುದಕ್ಕೂ ಮುನ್ನವೇ ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಸನಾಬಾದ್ ಗ್ರಾಮದಲ್ಲಿ ಘಟನೆ. ಮುಂಡಗೋಡ ತಾಲೂಕಿನ ಓಣಕೇರಿ ಗ್ರಾಮದ ಅಮೀರಬಿ ಮತ್ತು ಪಯಾಜ್ ಮತ್ತೆಸೂರು ಪ್ರೀತಿಸಿ ಮದುವೆಯಾಗಿದ್ರು. ಮದುವೆಗೆ ಮುಂಚಿತವೇ...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...

“ಹೈಕಮಾಂಡ್ ನಿರ್ಧರಿಸಿದ್ರೆ DCM ಆಗಿ ಪ್ರಮಾಣ”

ಇಷ್ಟು ದಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಗ್‌ ಫೈಟ್‌ ನಡೀತಿತ್ತು. ಇದೀಗ ಡಿಸಿಎಂ ಪಟ್ಟಕ್ಕೂ ಪೈಪೋಟಿ ಶುರುವಾದಂತೆ ಕಾಣಿಸ್ತಿದೆ. ದಿನೇ ದಿನೇ ಆಕಾಂಕ್ಷಿಗಳ ಸಂಖ್ಯೆ ಏರುತ್ತಲೇ ಇದೆ. ಈ ಸಾಲಿಗೆ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರ್ಪಡೆಯಾಗಿದ್ದಾರೆ. ಒಂದು ವೇಳೆ ಹೈಕಮಾಂಡ್ ನಿರ್ಧರಿಸಿದರೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಇದ್ಯಾವುದೂ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img