Monday, August 24, 2026

haveri

Haveri News: ಇದ್ದೂ ಇಲ್ಲದಂತಿದೆ ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಟ್ರೀ ಪಾರ್ಕ್

Haveri News: ಹಾವೇರಿ: ಹಾನಗಲ್ ಪಟ್ಟಣದ ಕೊಗಳತೆಯ ಲ್ಲಿರುವ ಚಿಕ್ಕೇರಿ ಹೊಸಳ್ಳಿ ಮಾರ್ಗದಲ್ಲಿ 20 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ಟ್ರೀ ಪಾರ್ಕ್ ಈಗ ಇದ್ದು ಇಲ್ಲದಂತಾಗಿದೆ. ನಿರ್ವಹಣಾ ಅನುದಾನ ಕೊರತೆಯಿಂದ ಕಳೆದುಕೊಂಡ ಅರಣ್ಯ ಇಲಾಖೆಯ ನಿರ್ವಹಿಸುತ್ತಿರುವ ಪಟ್ಟಣದ ಶ್ರೀ ಕುಮಾರೇಶ್ವರ ಸಸ್ಯೋದ್ಯಾನ ಹಾನಗಲ್ ಪಟ್ಟಣಕ್ಕೆ ಒಂದು ಉತ್ತಮ ಉದ್ಯಾನವನ ಬೇಕು ಎಂಬ ಆಶಯವನ್ನು ಹೊತ್ತು ಕೋಟಿ...

ಸಾಗರ್ ಮಾಲಾ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದJDS!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...

Haveri News: ಡಾ.ಬಿ.ಆರ್.ಅಂಬೇಡ್ಕರ್-ಜಗಜೀವನ್‌ರಾಮ್ ಜಯಂತ್ಯೋತ್ಸವ ಅದ್ಧೂರಿ ಆಚರಣೆ..

Haveri News: ಹಾವೇರಿ: ಹಾನಗಲ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಾನಗಲ್ ಪುರಸಭೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿರುವ...

Haveri News: ಕೆರೆ ಹೂಳೆತ್ತುವಾಗ ಪುರಾತನ ನಂದಿ ವಿಗ್ರಹ ಪತ್ತೆ..!

Haveri News: ಹಾವೇರಿ: ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಕೆರೆ ಹುಳೆತ್ತುವಾಗ ನಂದಿ ವಿಗ್ರಹ ಪತ್ತೆಯಾಗಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಗ್ರಾಮದ ಜನರು ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ...

Haveri News: ಜಿಲ್ಲಾ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಕಣ್ಣೀರು

Haveri News: ಹಾವೇರಿ: ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ವಿಧಾನಸಭೆಯ ಉಪಸಭಾಧ್ಯಕ್ಷರಾದ ಶಾಸಕ ರುದ್ರಪ್ಪ ಲಮಾಣಿ ಸಭೆಯಲ್ಲೇ ಕಣ್ಣೀರಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಭಾವುಕ ಸನ್ನಿವೇಶ ಕಂಡುಬಂತು. ಹಳೆಯ ಕಾಯ್ದೆಗಳನ್ನು ಮುಂದಿಟ್ಟುಕೊಂಡು ಅರಣ್ಯ ಇಲಾಖೆಯು ರೈತರ ಮತ್ತು ಸಾಮಾನ್ಯ ಜನರ ಜಾಗವನ್ನು ತೆರವುಗೊಳಿಸಲು...

Haveri News: ಸೆಕೆಂಡ್ ಪಿಯುಸಿ ಫಲಿತಾಂಶ: ಜಿಲ್ಲೆಗೆ ಟಾಪರ್ ಆದ ಆರತಿ ಅನ್ವೇರಿ

Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಪೆಸ್ ಕಾಲೇಜಿನ ವಿದ್ಯಾರ್ಥಿ ಆರತಿ ಅನ್ವೇರಿ ಜಿಲ್ಲೆಗೆ ಟಾಪರ್ ಆಗಿದ್ದಾಳೆ. ಸೆಕೆಂಡ್ ಪಿಯುಸಿ ಫಲಿತಾಂಶ ಬಂದಿದ್ದು, ಇದರಲ್ಲಿ ಜಿಲ್ಲೆಗೆ ಟಾಪರ್ ಆಗಿರುವ ಆರತಿ ಅನ್ವೇರಿ ಕಾಲೇಜಿನ ಪ್ರಾಂಶುಪಾಲಕರಿಗೆ, ಉಪನ್ಯಾಸಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾಳೆ. ಬಳಿಕ ಮಾತನಾಡಿರುವ ಆರತಿ, ನನ್ನ ಫಲಿತಾಂಶವನ್ನು ನಮ್ಮ ಅಪ್ಪ-ಅಮ್ಮನಿಗೆ ಕಾಲೇಜಿನ ಉಪನ್ಯಾಸಕರಿಗೆ ಸಮರ್ಪಣೆ ಮಾಡುವೆ....

Haveri: ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳಿಂದ ಟ್ರಾಫಿಕ್ ರೂಲ್ಸ್ ಜಾಗೃತಿ

Haveri News: ಹಾವೇರಿ : ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ, ಸಾರ್ವಜನಿಕರಿಗೆ ಉಪದ್ರ ನೀಡುವವರ ವಿರುದ್ಧ ಪೋಲೀಸರು ಕ್ರಮ ಕೈಗ``ಳ್ಳಲು ಮುಂದಾಗಿದ್ದಾರೆ. ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು ಟ್ರಾಫಿಕ್ ರೂಲ್ಸ್ ಜಾಗೃತಿಗೆ ಮುಂದಾಗಿದ್ದಾರೆ. ಹಾಗಾಗಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ, ಫೈನ್ ಬೀಳುತ್ತದೆ. ಅಲ್ಲದೇ, ವಾಹನಗಳನ್ನು ಹೇಗೆ ಬೇಕೋ ಹಾಗೆ ಚಲಾಯಿಸದೇ, ಎಲ್ಲಿ ಬೇಕೋ...

Haveri: ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಬಗ್ಗೆ ಭಾರೀ ನಿರ್ಲಕ್ಷ್ಯ: ತರಕಾರಿಯಲ್ಲಿ ಹುಳು ಪತ್ತೆ..

Haveri News: ಹಾವೇರಿ: ಶಾಲೆಗೆ ಬರುವ ಮಕ್ಕಳು ಆಹಾರ ಸೇವಿಸಲಿ ಎಂದು ಬಿಸಿಯೂಟ ಯೋಜನೆ ಜಾರಿಗೆ ತರಲಾಯಿತು. ಆದರೆ ಕೆಲ ಶಾಲೆಯಲ್ಲಿ ಮಕ್ಕಳಿಗೆ ಆರೋಗ್ಯಕರ ಆಹಾರ ನೀಡುವ ಬದಲು, ಹಾಳಾದ ತರಕಾರಿ ಬಳಸಿ, ಆಹಾರ ಮಾಡಿ ಉಣಬಡಿಸಲಾಗುತ್ತಿದೆ. ಶಿಗ್ಗಾವಿ ತಾಲೂಕಿನ ಶಡಗರವಳ್ಳಿ ಗ್ರಾಮದಲ್ಲಿರುವ ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು ಈ ರೀತಿಯ ತಪ್ಪು ಮಾಡಿದ್ದು, ಗ್ರಾಮಸ್ಥರು...

Haveri: ಬೆಳಗಾಲಪೇಟೆಯಲ್ಲಿ ಸರ್ಕಾರಿ ಆಸ್ತಿ ಅತಿಕ್ರಮಣ- ತೆರವಿಗೆ ಹಿಂದೂ ಜಾಗರಣಾ ವೇದಿಕೆ ಪಟ್ಟು..!

Haveri News: ಹಾನಗಲ್ ತಾಲೂಕಿನ ಬೆಳಗಾಲಪೇಟೆ ಗುಡ್ಡದ ಸರ್ಕಾರಿ ಆಸ್ತಿ ಅತಿಕ್ರಮಣ ಮಾಡಿರುವುದನ್ನು ಖಂಡಿಸಿ ಬುಧವಾರ ಹಿಂದೂ ಜಾಗರಣ ವೇದಿಕೆ ಮುಖಂಡರು ಹಾನಗಲ್ಲಿನಲ್ಲಿ ಪ್ರತಿಭಟನೆ ನಡೆಸಿದರು. ಹೌದು ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ರಿ.ಸರ್ವೇ ನಂ 33 ರ 8 ಎಕರೆ 32 ಗುಂಟೆ ಹುಲ್ಲುಗಾವಲು ಗುಡ್ಡವನ್ನು ಧರ್ಮದ ಹೆಸರಿನಲ್ಲಿ ಅತಿಕ್ರಮಣ ಮಾಡಲಾಗುತ್ತಿದೆ. ಈ ಬಗ್ಗೆ ಹಲವು...

ಬಸ್ ನಿಲ್ದಾಣಕ್ಕೆ ನುಗ್ಗಿದ ಬಸ್, 2 ವರ್ಷದ ಮಗು ಮತ್ತು ಮಹಿಳೆಗೆ ಡಿಕ್ಕಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Haveri News: ಹಾವೇರಿ: ಹಾವೇರಿ ಬಸ್ ನಿಲ್ದಾಣದಲ್ಲಿ ಆತಂಕಕಾರಿ ಘಟನೆ ನಡೆದಿದೆ. NWKSRTC ಬಸ್ ನಿಲ್ದಾಣದ ಕಾರಿಡಾರ್‌ಗೆ ನುಗ್ಗಿದ್ದು, 2 ವರ್ಷದ ಮಗು ಸೇರಿ ಮಹಿಳೆಗೆ ಗಂಭೀರ ಗಾಯವಾಗಿದೆ. ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ಬಸ್ ಅತಿ ವೇಗದಲ್ಲಿ ಬಸ್ ನಿಲ್ದಾಣಕ್ಕೆ ನುಗ್ಗಿಬಂದಿದ್ದು, ಬೇಕರಿ ಬಳಿ ನಿಂತಿದ್ದ ಪ್ರಯಾಣಿಕರಿಗೆ ಬಸ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಈ ಘಟನೆ ಬಳಿಕ,...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img