Thursday, July 9, 2026

haveri

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ: ಶಿಗ್ಗಾವಿಯಲ್ಲಿ ಸಿಎಂ ಭರ್ಜರಿ ಕ್ಯಾಂಪೇನ್

Shiggavi News: ಇಂದು ಹಾವೇರಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಉಪಚುನಾವಣೆಗೆ ಸ್ಪರ್ಧಿಸುತ್ತಿರುವ ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದರು. https://youtu.be/Ju4qCZDm460 ಈ ವೇಳೆ ಮಾತನಾಡಿದ ಸಿಎಂ, ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಗೆಲ್ಲಿಸಿ...

ನಾಮಪತ್ರ ಹಿಂಪಡೆಯುತ್ತೇನೆ, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತೇನೆ: ಅಜ್ಜಂಪೀರ್ ಖಾದ್ರಿ

Shiggavi News: ಶಿಗ್ಗಾವಿ: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಪಕ್ಷಾಂತರವಾಗಿ ನಾಮಪತ್ರ ಸಲ್ಲಿಸಿದ್ದ ಬಂಡಾಯ ಅಭ್ಯರ್ಥಿ ಅಜ್ಜಂ ಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. https://youtu.be/dnR8WPMaGWI ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಖಾದ್ರಿ,   ನಾಳೆ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಗೆ ತೆರಳಿ ನಾಮಪತ್ರ ವಾಪಸು ಪಡೆಯುತ್ತೇನೆ. ನಾಯಕರು ನನ್ನ ಜೊತೆಗೆ ಮಾತನಾಡಿದ್ದಾರೆ. ಟಿಕೇಟ್ ಸೀಗದೆ ಇರುವ...

ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ, ಅವರು ನಾಲಾಯಕ್: ಜಮೀರ್ ಅಹಮದ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್,  ಬೆಂಗಳೂರಲ್ಲಿ ಮೂರು ದಿನದಿಂದ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇ ಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆ. ಖಾದ್ರಿ ನಾಲ್ಕು ಬಾರಿ ಸೊತ್ತಿದ್ದಾರೆ, ಕಳೆದ...

ಖಾದ್ರಿ ನಡೆಗೆ ಕೈ ಪಡೆ ಕಂಗಾಲು: ಪಠಾಣ್ ಕಾರ್ ಗ್ಲಾಸ್ ಪುಡಿ ಪುಡಿ, ಅಜ್ಜಂಪೀರ್ ಮನೆಯಲ್ಲಿ ಜಮೀರ್ ಲಾಕ್

Political News: ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಶಿಗ್ಗಾವಿಯಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಖಾದ್ರಿ ನಡೆಗೆ ಕೈ ಪಡೆ ಕಂಗಾಲಾಗಿದೆ. https://youtu.be/SWswcHTbrlM ಖಾದ್ರಿ ಮನವೋಲೈಸಲು ಹುಲಗೂರು ಗ್ರಾಮದ ಖಾದ್ರಿ ಮನೆಗೆ ಸಚಿವ ಜಮೀರ್ ಅಹ್ಮದ್ ಹೋಗಿದ್ದರು. ಆದರೆ ಅಲ್ಲಿ ಜಮೀರ್ ಅವರನ್ನು, ಖಾದ್ರಿ ಬೆಂಬಲಿಗರು ಲಾಕ್ ಮಾಡಿದ್ದಾರೆ. ಜಮೀರ್ ಅಹಮ್ಮದ್ ಜೊತೆ ಈ ಬಗ್ಗೆ ಚರ್ಚೆ...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

ಕರ್ನಾಟಕ ಉಪಚುನಾವಣೆ: ಶಿಗ್ಗಾವಿ, ಸಂಡೂರು ಬಿಜೆಪಿ ಅಭ್ಯರ್ಥಿಗಳ ಘೋಷಣೆ

Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. https://youtu.be/hgazRDVfQYg ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು...

ನಾವು ಜೆಡಿಎಸ್‌ಗೆ ಮರುಜೀವ ನೀಡಿದ್ದೇವೆ, ಕುಮಾರಸ್ವಾಮಿಯವರು ಟಿಕೇಟ್ ತ್ಯಾಗ ಮಾಡಬೇಕು: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಹಲವು ವಿಷಯಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಶಿಗ್ಗಾವ್ ಟಿಕೆಟ್ ಬೊಮ್ಮಾಯಿ ಮಗನಿಗೆ ನೀಡೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ಬೊಮ್ಮಾಯಿ ಅವರನ್ನ ಯಾಕೆ ಎಳೀತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನ ಯಾಕೆ ಬಲಿ...

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿ

Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ. https://youtu.be/gHsazDtWNfQ ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...

ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ಸಾ*ವು

ಹಾವೇರಿ: ಬ್ಯಾಡಗಿ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ13 ಮಂದಿ ಮೃತಪಟ್ಟಿದ್ದಾರೆ. ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು, ಈ ಘಟನೆ ನಡೆದಿದೆ. ಪರಿಣಾಮ ಟಿಟಿ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ನಿದ್ದಪ್ಪ(45), ಶರಣು (40), ಯಲ್ಲಪ್ಪ (50), ನಾಗೇಶ್...
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img