Saturday, July 12, 2025

HaveriNews

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...

ಮಹಾ – ಮೋಸ, ಜ್ಯೋತಿಷ್ಯ ಆ್ಯಪ್‌ನಲ್ಲಿ ₹20 ಲಕ್ಷ ವಂಚನೆ!

ಪೂಜೆ ಮಾಡಿಸೋಣ... ನಿಮ್ಮ ಕುಟುಂಬದ ಮೇಲೆ ಗಂಡಾಂತರ ಇದೆ. ದೇವರಿಗೆ ಚಿನ್ನ ಅರ್ಪಿಸಿದರೆ ಎಲ್ಲವೂ ಸರಿಯಾಗುತ್ತೆ! ಅಂತ ಹೇಳಿ ಪೂಜೆ ಹೆಸರಿನಲ್ಲಿ ಇತ್ತೀಚೆಗೆ ₹20 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನ ಸಿಂಧನೂರಿನ ಮೂವರು, ಹಾವೇರಿ ಯುವತಿಗೆ ವಂಚಿಸಿದ್ದಾರೆ. ಹಾವೇರಿ ಜಿಲ್ಲೆಯ ಯುವತಿಯನ್ನು ಟಾರ್ಗೆಟ್ ಮಾಡಿಕೊಂಡು, ಜ್ಯೋತಿಷ್ಯ, ಪೂಜಾ ಪರಿಹಾರ ಎಂಬ ಹೆಸರಿನಲ್ಲಿ ಮೂವರು ವ್ಯಕ್ತಿಗಳು ಸೇರಿ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img