Friday, November 28, 2025

#hc mahadevappa

ಮತ್ತೆ ಜೋರಾದ ದಲಿತ CM ಕೂಗು : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ!

ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ. ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

CM, 5 ಸಚಿವರು + ಶಾಸಕರು : ರಾಜಣ್ಣ ಮನೆಯಲ್ಲಿ ಲೆಕ್ಕಾಚಾರ!

ತುಮಕೂರಿನಲ್ಲಿ ಇಂದು ನಡೆಯುತ್ತಿರುವ ಔತಣಕೂಟ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಹುಟ್ಟಿಸಿದೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿವಾಸದಲ್ಲಿ ಆಯೋಜಿಸಿರುವ ಈ ಭೋಜನ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಹಾಜರಾಗುತ್ತಿರುವುದು ಕಾಂಗ್ರೆಸ್ ವಲಯದಲ್ಲೇ ಚರ್ಚೆಯ ವಿಷಯವಾಗಿದೆ. ನವೆಂಬರ್ ಕ್ರಾಂತಿ ಎಂಬ ವಿವಾದಾತ್ಮಕ ಹೇಳಿಕೆಯ ನಂತರ ರಾಜಣ್ಣ ಅವರು ಆಯೋಜಿಸಿರುವ ಈ ಔತಣಕೂಟ ಪ್ರಮುಖವಾಗಿದೆ....

ದಲಿತ ಸಚಿವರ ರಹಸ್ಯ ಸಭೆ! ಪವರ್ ಶೇರಿಂಗ್ ಕದನಕ್ಕೆ ಟ್ವಿಸ್ಟ್

ನವೆಂಬರ್ ಕ್ರಾಂತಿಯ ಚರ್ಚೆ ಮಧ್ಯೆ ಈಗ ಹೊಸ ರಾಜಕೀಯ ಸದ್ದು – ಸಚಿವರ ಸೀಕ್ರೆಟ್ ಸಭೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರ ನಿವಾಸದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಂಭತ್ತು ಗಂಟೆಗೂ ಹೆಚ್ಚು ಕಾಲ ಮುಚ್ಚಿದ ಬಾಗಿಲ ಸಭೆ ನಡೆಸಿದ್ದಾರೆ. ಇಬ್ಬರೂ ಕಾಂಗ್ರೆಸ್‌ನ ಹಿರಿಯ ಮುಖಗಳು, ದಲಿತ ಸಮುದಾಯದ ಪ್ರಬಲ...

ಸಚಿವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದೇಕೆ?

ರಾಜ್ಯದಲ್ಲಿ ನವೆಂಬರ್​ ಕ್ರಾಂತಿ ಚರ್ಚೆ ಜೋರಾಗಿದೆ. ಪವರ್​​ ಶೇರಿಂಗ್​​ ಕಂಪನ ಕಾಂಗ್ರೆಸ್‌ನಲ್ಲಿ ಕೋಲಾಹಲವನ್ನೇ ಸೃಷ್ಟಿಸಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಕುರ್ಚಿಗೇರಲು ಅತ್ತ ಡಿಸಿಎಂ ಡಿಕೆ ಶಿವಕುಮಾರ್ ನಾನಾ ಪ್ರಯತ್ನ ಮಾಡ್ತಿದ್ದಾರೆ. ಇತ್ತ ಮತ್ತೆ ದಲಿತ ಸಿಎಂ ಕೂಗು ಜೋರಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ಸಚಿವ ಮಹದೇವಪ್ಪ ಮನೆಯಲ್ಲಿ ಬ್ರೇಕ್‌ ಫಾಸ್ಟ್...

ಮೈಮುಲ್ ಅಧ್ಯಕ್ಷರಾಗಿ ಕೆ. ಈರೇಗೌಡ : ಎಚ್.ಡಿ. ಕೋಟೆಗೆ ಮೊದಲ ಬಾರಿ ಗೌರವ!

ಮೈಮುಲ್‌ — ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಇದರ ನೂತನ ಅಧ್ಯಕ್ಷರಾಗಿ ಕೆ. ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ, ಈ ಹುದ್ದೆ ಮೊದಲ ಬಾರಿಗೆ ಎಚ್.ಡಿ. ಕೋಟೆ ತಾಲ್ಲೂಕಿಗೆ ಸಂದಿದೆ. ಬನ್ನೂರು ರಸ್ತೆಯ ಮೆಗಾ ಡೈರಿಯ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ,...

ಮೈಮುಲ್‌ ಎಲೆಕ್ಷನ್‌ಗೆ ಅವಿರೋಧ ಆಯ್ಕೆಗೆ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್‌.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಸೂಚಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ...

ದಸರಾದಲ್ಲಿ ಪ್ರೋಟೋಕಾಲ್ ಉಲ್ಲಂಘನೆ?

ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್‌ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್‌.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...

ಸರ್ಕಾರಿ ವೇದಿಕೆಯಲ್ಲಿ ಸಚಿವನ ಮೊಮ್ಮಗ – ಪ್ರೋಟೋಕಾಲ್‌ ಉಲ್ಲಂಘನೆ!!!

ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್‌ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್‌ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್‌...

ಬೆಟ್ಟದಿಂದ ಆರಂಭವಾದ ನಾಡಹಬ್ಬ ಬಾನುರಿಂದ ಭವ್ಯ ಚಾಲನೆ !

ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img