Tuesday, September 8, 2026

HD Deve Gowda

ದೇವೇಗೌಡರ ಮಾತೇ ಶಾಸನ : ಅಶ್ವಥ್ ನಾರಾಯಣ ಸ್ಪಷ್ಟನೆ

ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿಕೆಯನ್ನು ಸ್ವಾಗತಿಸಿದ್ದಾರೆ. ಮೈತ್ರಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅಗತ್ಯ. ಈ ಬಗ್ಗೆ ರಾಜ್ಯಾಧ್ಯಕ್ಷರು, ದೇವೇಗೌಡರು ಎಲ್ಲರೂ ಹೇಳಿರುವರು. ಲೋಕಸಭೆ ಚುನಾವಣೆಯಲ್ಲಿ ಕಂಡ ಶಕ್ತಿ ಮುಂದುವರಿಯುತ್ತದೆ ಎಂದರು. ಜಾತಿ ಗಣತಿ ಕುರಿತಾಗಿ ಸಚಿವ ಕೃಷ್ಣ ಭೈರೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ ಎನ್ನುವುದು...

ಬಿಡದಿ ರೈತರ ದಂಗಲ್- ಅಖಾಡಕ್ಕೆ HDD ಎಂಟ್ರಿ ! : ರೈತರ ಹೋರಾಟಕ್ಕೆ ದಳಪತಿ ಆಗಮನ

ಬಿಡದಿಯಲ್ಲಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನಕ್ಕೆ ವಿರೋಧವಾಗಿ ರೈತರು ಕಳೆದ 13 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸೇರಿದಂತೆ ಹಲವು ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದು, ಹೋರಾಟದ ಕಿಚ್ಚು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಬಿಡದಿ ಹೋಬಳಿಯ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ...

ಭಾರತಕ್ಕೆ ಹೊಸ ಉಪರಾಷ್ಟ್ರಪತಿ – ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು!

ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img