Thursday, July 23, 2026

HD Deve Gowda

ಭಾರತಕ್ಕೆ ಹೊಸ ಉಪರಾಷ್ಟ್ರಪತಿ – ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು!

ಭಾರತದ ಮುಂದಿನ ಉಪರಾಷ್ಟ್ರಪತಿ ಯಾರು ಅಂತ ಇಡೀ ದೇಶವೇ ಎದುರು ನೋಡುತ್ತಿದೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು ಚಲಾಯಿಸಿದ್ರೆ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ವೀಲ್ ಚೇರ್‌ನಲ್ಲಿ ಆಗಮಿಸಿ ಮತದಾನ ಮಾಡಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಆತ್ಮೀಯವಾಗಿ...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img