Friday, July 4, 2025

Hd devegouda

Dr.Manjunath : ಚನ್ನಪಟ್ಟಣ ಚುನಾವಣೆಗೆ ನನ್ನ ಪತ್ನಿ ಸ್ಪರ್ಧಿಸಲ್ಲ: ಡಾ.ಮಂಜುನಾಥ್

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ...

HD Devegouda: ದೇವೇಗೌಡರ ಜೆಡಿಎಸ್ ತೊರೆದ ಕೇರಳ ಜೆಡಿಎಸ್ ಘಟಕ

ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್​ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್​ಡಿಎಫ್​ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img