Friday, May 17, 2024

HD Devegowda

ಡಿಕೆಶಿಗೆ ಲೈವ್ ನಲ್ಲೇ ಪ್ರಶ್ನೆ ಕೇಳಿದ ಸಂಸದ ಪ್ರಜ್ವಲ್ ರೇವಣ್ಣ..!

ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು. ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...

ಬೆಂಗಳೂರು: ಹೆಚ್ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು…!

State NewsL: Feb:28: ಹಾಸನ  ಟಿಕೇಟ್ ಗೊಂದಲದಲ್ಲಿರುವಾಗ ಇದೀಗ ಹೆಚ್.ಡಿ.ಕೆ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಕಾಲು ನೋವು ಕಾಣಿಸಿಕೊಂಡ ಪರಿಆಣಾಮ ಕಾಲು ನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 10:30 ರ ವೇಳೆಗೆ ಆಸ್ಪತ್ರೆ ದಾಖಲಾಗಿದ್ದಾರೆ ಎನ್ನಲಾಗಿದೆ. https://karnatakatv.net/bunts-questions-to-bjp-govt/ https://karnatakatv.net/streetdog-muncipal-fight/ https://karnatakatv.net/is-the-current-pass-experience-in-the-body-for-you/

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈಎಸ್ ವಿ ದತ್ತಾ ಅವರು ಮಾತನಾಡಿ, ನಾನು ಕ್ಷೇತ್ರ ಪೂರ್ತಿ ಸಂಚಾರ ಮಾಡುತ್ತಿದ್ದೇನೆ ಅಲ್ಲಿನ ಜನರು ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳುತ್ತಿದ್ದಾರೆ. ಪಕ್ಷತೀತವಾಗಿ ನನಗೆ ಕಾರ್ಯಕರ್ತರು ಇದ್ದಾರೆ. ಜನರು ಮತ್ತು ಕಾರ್ಯಕರ್ತರ ಒತ್ತಾಯದ ಮೇರೆಗೆ ಕಾಂಗ್ರೆಸ್...

ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಮಾತನಾಡಿದ್ದು, ಕೋಮುವಾದಿ ಶಕ್ತಿ ಮಣಿಸಬೇಕಾಗಿದೆ, ಜನರು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಎನ್ನುವ ತೀರ್ಮಾನಕ್ಕೆ ಬಂದರು. ಕಡೂರು ಕ್ಷೇತ್ರದ ಸ್ವರೂಪ ಬೇರೆ ಕ್ಷೇತ್ರಕ್ಕಿಂತ ವಿಭಿನ್ನವಾಗಿದೆ. ಜಾತಿ‌ನೆಲಗಟ್ಟು ಇಲ್ಲ, ಹಣ ಬಲ ಇಲ್ಲ, ಹಾಗಾಗಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು. ಜೆಡಿಎಸ್...

ಜೆಡಿಎಸ್ ಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ನತ್ತ ಮುಖ ಮಾಡಿದ ವೈ.ಎಸ್.ವಿ ದತ್ತಾ

ಬೆಂಗಳೂರು: ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಜೆಡಿಎಸ್ ಪ್ರಮುಖ ನಾಯಕ ಮತ್ತು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತರಾದ ವೈ.ಎಸ್.ವಿ ದತ್ತಾ ಅವರು ಮಾತನಾಡಿದ್ದು, ನನ್ನದು ದೇವೇಗೌಡರ ರಾಜಕಾರಣ 50 ವರ್ಷದ್ದು, ಸಾಮಾನ್ಯ ಕಾರ್ಯಕರ್ತನಾಗಿ ನಾನು ಇದ್ದೇನೆ. ನಾನು ದೇವೇಗೌಡರ ಮಗನ ರೀತಿ ಇದ್ದವನು, ನನಗೆ ದೇವೇಗೌಡರು ತಂದೆ ಸಮಾನ ಪಕ್ಷ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ...

ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲ್ಲಬೇಕು, ಅದಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು : ಹೆಚ್.ಡಿ. ದೇವೇಗೌಡ ಕಿವಿಮಾತು

ಬೆಂಗಳೂರು: ಕುಮಾರಸ್ವಾಮಿ ಅವರು ಪಂಚರತ್ನ ರಥಯಾತ್ರೆ ಮಾಡುತ್ತಿದ್ದಾರೆ. ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಎಲ್ಲ ಕಡೆ ಪಕ್ಷಕ್ಕೆ ಹೆಚ್ಚು ಶಕ್ತಿ ಬರುತ್ತಿದೆ. ನಾವು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಸೇರ್ಪಡೆ ಸಭೆಯಲ್ಲಿ ಕಿವಿಮಾತು ಹೇಳಿದರು. ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತುಂಬಾ ಬೆಳವಣಿಗೆಗಳು...

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆಲ್ಲುತ್ತದೆ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದೇ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಚಲ ವಿಶ್ವಾಸ ವ್ಯಕ್ತಪಡಿಸಿದರು. ಸೇರ್ಪಡೆ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಹಣ ಹಂಚಿ ಗೆಲ್ಲಲು ಹೊರಟಿದ್ದಾರೆ. ಆದರೆ ಅವರು ಹಂಚುವ ಹಣ ಎಲ್ಲಿಂದ ಬರುತ್ತದೆ ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಮ್ಮ ವಿರೋಧಿಗಳಿಗೆ...

ಕಾಂಗ್ರೆಸ್, ಬಿಜೆಪಿ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಭಾರೀ ಸೇರ್ಪಡೆ

ಬೆಂಗಳೂರು: ನಗರದ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಸುಮಾರು 53ಕ್ಕೂ ಹೆಚ್ಚು ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖ ನಾಯಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಅಭಿ- ಅವಿ ನಿಶ್ಚಿತಾರ್ಥಕ್ಕೆ ಶುಭಕೋರಿದ ಡಿಬಾಸ್ ಮತ್ತು ರಾಕಿಂಗ್ ಸ್ಟಾರ್ ಯಶ್ ಪಕ್ಷದ ರಾಜ್ಯ ಕಚೇರಿ ಜೆಪಿ...

ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ : ದೇವೇಗೌಡ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...

ಎಚ್.ಡಿ .ದೇವೇಗೌಡರ ಮನೆಯಲ್ಲಿ ಗಣೇಶ ಹಬ್ಬದ ಆಚರಣೆ

Banglore News: ಗಣೇಶ  ಹಬ್ಬದ  ಪ್ರಯುಕ್ತ ರಾಜ್ಯದೆಲ್ಲೆಡೆ  ಸಂಭ್ರಮ ಮನೆ ಮಾಡಿದೆ. ಜನರು  ಗಣಪನನ್ನು   ಮನೆಯಲ್ಲಿ ಇಟ್ಟು ಜನ ಭಕ್ತಿಯಿಂದ ಗಣೇಶೋತ್ಸವ ಆಚರಿಸುತ್ತಿದ್ದಾರೆ. ಜನ ನಾಯಕರು ಕೂಡ ಹಬ್ಬದ ಸಂಭ್ರಮದಲ್ಲಿದ್ದಾರೆ. ವಿಘ್ನ ನಿವಾರಕನನ್ನು ಪೂಜೆ  ಮಾಡಿ ಭಕ್ತಿಯಿಂದ  ಪ್ರಾರ್ಥನೆ ಮಾಡುತ್ತಿದ್ದಾರೆ. ಕರ್ನಾಟಕದ ಮಾಜಿ  ಮುಖ್ಯಮಂತ್ರಿ  ಜೆ.ಡಿ.ಎಸ್  ಹಿರಿ ತಲೆ  ಎಚ್.ಡಿ  ದೇವೇಗೌಡ ತನ್ನ ಬೆಂಗಳೂರಿನಲ್ಲಿರುವ ಮನೆಯಲ್ಲಿ...
- Advertisement -spot_img

Latest News

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್...
- Advertisement -spot_img