Sunday, July 6, 2025

HD Devegowda

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

ದೇವೇಗೌಡರ ಸೋಲಿಗೆ ಗಂಗೆಯ ಶಾಪವೇ ಕಾರಣವಂತೆ..!!

ತುಮಕೂರು: ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಸೋತಿದ್ದು ಗಂಗಾ ಮಾತೆಯ ಶಾಪದಿಂದ ಅಂತ ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಂಸದ ಬಸವರಾಜು, ದೇವೇಗೌಡರನ್ನು ಸೋಲಿಸಿದ್ದ ನಾನಲ್ಲ. ಅವರನ್ನು ಗಂಗಾ ಮಾತೆಯ ಶಾಪವೇ ಸೋಲುವಂತೆ ಮಾಡಿತು ಅಂತ ಹೇಳಿದ್ರು. ಅಲ್ಲದೆ ದೇವೇಗೌಡರು ವಯೋವೃದ್ಧರು, ಹಾಸನಕ್ಕೆ ಮಣ್ಣಿನ ಮಗ, ತುಮಕೂರಿಗಲ್ಲ ಅಂತ ಬಸವರಾಜು ಇದೇ...

ರಾಜ್ಯಾದ್ಯಂತ ಪಾದಯಾತ್ರೆಗೆ ಜೆಡಿಎಸ್ ರೆಡಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....

ಸಂಸದೆ ಸುಮಲತಾ ಬಗ್ಗೆ ದೇವೇಗೌಡರು ಹೇಳಿದ್ದೇನು..?

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಕೂಡ ಓರ್ವ ರೈತ. ಹೀಗಾಗಿಯೇ ಮಂಡ್ಯ ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸಿ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಧ್ವನಿಯೆತ್ತಿದ್ದಾನೆ ಆದ್ರೆ ಮಂಡ್ಯ ಸಂಸದರು ಮಾತ್ರ ಈ ಬಗ್ಗೆ ಸಂಸತ್ ನಲ್ಲಿ ಮಾತನಾಡಿಲ್ಲ ಅಂತ ದೇವೇಗೌಡರು ಪರೋಕ್ಷವಾಗಿ ಸಂಸದೆ ಸುಮಲತಾಗೆ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ,...

‘ಸಿಎಂ ವಿರುದ್ಧ ಯಾವುದೋ ಶಕ್ತಿ ಕೆಲಸ ಮಾಡ್ತಿದೆ’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...

‘ರಾಜೀನಾಮೆ ಕೊಟ್ರೆ ಸಿಎಂ ಕೂಡ ಮಾತುಕೇಳ್ತಾರೆ, ಅವರಪ್ಪಾನೂ ಕೇಳ್ತಾರೆ’- ಸಿಎಂ ವಿರುದ್ಧ ಸ್ವಾಮೀಜಿ ಕಿಡಿ

ಬೆಂಗಳೂರು: ರಾಜೀನಾಮೆ ಕೊಟ್ಟು ಸರ್ಕಾರವನ್ನ ಉರುಳಿಸಿ ಅಂತ ವಾಲ್ಮೀಕಿ ಸಮಾಜದ ಪ್ರಸನ್ನಾನನಂದ ಪುರಿ  ಸ್ವಾಮೀಜಿ ಹೇಳಿಕೆ ನೀಡೋ ಮೂಲಕ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತಾಗಿ ಇಂದು ವಿಧಾನಸೌಧದೆರುರು ನಡೆಯುತ್ತಿರೋ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಂಗ್ರೆಸ್ ನ ಶಾಸಕರು ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಿ.ನನ್ನ ಕೈಗೆ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img