Friday, December 26, 2025

HD Devegowda

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...

ಬೆಟ್ಟಿಂಗ್ ಅಖಾಡದಲ್ಲಿಲ್ಲ ದೇವೇಗೌಡ್ರ ಹವಾ- ತುಮಕೂರಲ್ಲಿ ಬಿಜೆಪಿ ಗೆಲ್ಲೋದು ನಿಜವಾ…?

ತುಮಕೂರು: ಚುನಾವಣೆ ಹತ್ತಿರವಾಗ್ತಿದ್ದಂತೆಯೇ ಕೆಲವೆಡೆ ಬೆಟ್ಟಿಂಗ್ ಚುರುಕುಗೊಂಡಿತ್ತು. ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿಯ ಬಸವರಾಜು ಎದುರು ಸ್ಪರ್ಧೆ ಮಾಡಿರೋದು ಬೆಟ್ಟಿಂಗ್ ಪ್ರಿಯರ ಕುತೂಹಲ ಹೆಚ್ಚಿಸಿತ್ತು. ಹೀಗಾಗಿ ತುಮಕೂರಲ್ಲಿ ಮೈತ್ರಿ ಅಭ್ಯರ್ಥಿ ದೇವೇಗೌಡ್ರು ಗೆದ್ದೇ ಗೆಲ್ತಾರೆ ಅಂತ ಬೆಟ್ಟಿಂಗ್ ಕಟ್ಟೋಕೆ ದುಂಬಾಲು ಬಿದ್ದಿದ್ರು. ಹಾಸನದಿಂದ ಬಂದು ತುಮಕೂರಲ್ಲೂ ಬೆಟ್ ಕಟ್ಟುತ್ತಿದ್ದವರೂ ಇದ್ದರು. ಆದ್ರೆ ಇದೀಗ ದೇವೇಗೌಡರ ಪರ ಬೆಟ್ಟಿಂಗ್ ಕಟ್ಟಿದವರು...

ವಿಶ್ವನಾಥ್ ಹೇಳಿಕೆಗೆ ಸಿದ್ದು ಗರಂ- ಜೆಡಿಎಸ್ ಗೆ ಮಾಜಿ ಸಿಎಂ ಎಚ್ಚರಿಕೆ

ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್ ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು. ಅವರಿಗೆ...

‘ಡಿಕೆಶಿಗೆ ಸಹವಾಸ ದೋಷ-ಗೌಡರ ಕುಟುಂಬದಿಂದ ಕಣ್ಣೀರು ಶಿಫ್ಟ್’

ಹುಬ್ಬಳ್ಳಿ: ದೇವೇಗೌಡರ ಕುಟುಂಬದ ಕಣ್ಣೀರು ಡಿಕೆಶಿಗೆ ಶಿಫ್ಟ್ ಆಗಿದೆ. ಕುಂದಗೋಳಕ್ಕೆ ಬಂದು ಕಣ್ಣೀರು ಹಾಕ್ತಿದ್ದಾರೆ, ಸಹವಾಸ ದೋಷದಿಂದ ಡಿಕೆಶಿಗೆ ಕಣ್ಣೀರು ಬರ್ತಿದೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವರೂರ ಗ್ರಾಮದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಗಂಟು-ಮೂಟೆ ಕಟ್ಟುವಂತೆ ಕಟ್ಟಿ ಮನೆಗೆ ಕಳುಹಿಸಬೇಕಿದೆ. ಈ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img