Tuesday, September 8, 2026

hd koote

ಇದು ಕಲಿಯುಗದ ಪುಣ್ಯಕೋಟಿ ಕಥೆ!

ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆಯಲ್ಲಿ, ಥೇಟ್‌ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್‌ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು. ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್‌ ಆಗಿ ಕುಳಿತುಕೊಂಡಿದೆ....
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img