Saturday, June 6, 2026

hd koote

ಇದು ಕಲಿಯುಗದ ಪುಣ್ಯಕೋಟಿ ಕಥೆ!

ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆಯಲ್ಲಿ, ಥೇಟ್‌ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್‌ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು. ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್‌ ಆಗಿ ಕುಳಿತುಕೊಂಡಿದೆ....
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img