ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ, ಎಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಐದನೇ ಬಾರಿಗೆ ಸಂಪೂರ್ಣ ಭರ್ತಿಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ತುಂಬಿಕೊಂಡಿರುವ ಈ ಜಲಾಶಯದಿಂದ ಮುಂದಿನ ಬೇಸಿಗೆಯವರೆಗೂ ಮೈಸೂರು ಹಾಗೂ...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...