ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ. ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ ಅಂತಾ ಡಿಕೆಶಿ ಪ್ರಶ್ನೆಗೆ, ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಹೆಚ್ಡಿಕೆ ಖಡಕ್ ಕೌಂಟರ್ ಕೊಟ್ಟಿದ್ದಾರೆ.
ಇಲ್ಲಿ ಕೈಗಾರಿಕೆ ನಿರ್ಮಾಣ ಮಾಡೋದು ರಾಜ್ಯ ಸರ್ಕಾರದ ಕೆಲಸ. ರಾಜ್ಯದಲ್ಲಿ ಅಂತಹ ವಾತಾವರಣ ನಿರ್ಮಿಸಬೇಕಿದೆ. ನನಗೆ ಕೇಂದ್ರದಲ್ಲಿ ಕೊಟ್ಟಿರುವ ಇಲಾಖೆ ಕಾರ್ಖಾನೆ ತರೋದಲ್ಲ. ಕರ್ನಾಟಕಕ್ಕೆ ನಾಲ್ಕೂವರೆ ಸಾವಿರ ಬಸ್...
ಕೆಲವು ತಿಂಗಳಿನಿಂದ ರಾಜ್ಯ ರಾಜಕೀಯದ ಬಗ್ಗೆ ಮೌನವಾಗಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಇದ್ದಕ್ಕಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಕಾ ಪ್ರಹಾರವನ್ನೇ ಡಿಸಿಎಂ ವಿರುದ್ದ ಮಾಡುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ, ಅವರಿಗೆ ನನ್ನನ್ನು ಕಂಡರೆ ಲವ್ ಜಾಸ್ತಿ ಎಂದು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್...
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ.
ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...
ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು.
https://youtu.be/kOobBFbULZU?si=pFZ9ZZ6OPJgfffkC
ಕುಮಾರಸ್ವಾಮಿ...
ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ.
ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...
Hassan News:
ಹಾಸನದಲ್ಲಿ ಟಿಕೆಟ್ ಜಟಾಪಟಿ ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...
ಮಂಡ್ಯ: ಕಳೆದ ಮೂರು ದಿನಗಳಿಂದ ಪಂಚರತ್ನ ರಥ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು ಮೊದಲು ಮಳವಳ್ಳಿ ನಂತರ ಮದ್ದೂರು ಇಂದು ಮಂಡ್ಯ ನಗರಕ್ಕೆ ಆಗಮಿಸಲಿದೆ. ಇಂದು ಹನಕೆರೆ ಮಾರ್ಗವಾಗಿ ಮಂಡ್ಯಗೆ ಆಗಮಿಸಲಿರುವ ಪಂಚರತ್ನ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಿದ ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರು ಎಂ ಶ್ರೀನಿವಾಸ್ ಮತ್ತು ಅವರ ಅಳಿಯ ಜೆಡಿಎಸ್...
ಮಂಡ್ಯ: ಪರ್ಸಂಟೇಜ್ ಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು, ರಾಜ್ಯದಲ್ಲಿ ಇಬ್ಬರ ಮಧ್ಯೆ ನೇರ ಸ್ಪರ್ಧೆ ಇದೆ. ಅದರಿಂದ ಚುನಾವಣೆ ಗೆಲ್ಲುವುದಕ್ಕಾಗಲ್ಲ ಎಂದು ಮದ್ದೂರಿನಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾಜಿ ಸಿಎಂ ಹೆಚ್.ಡಿ..ಕುಮಾರಸ್ವಾಮಿ ಹೇಳಿದ್ದಾರೆ. ಅಧಿಕಾರಕ್ಕೆ ಬಂದರೆ ಎಷ್ಟು ಪರ್ಸಂಟೇಜ್ ಪಡೆಯಲಿ ಅನ್ನೋದಕ್ಕೆ ಸ್ಪರ್ಧೆ ಇರೋದು. ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಮೂರು...
ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್...