ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಭಾರೀ ವೈರಲ್ ಆಗಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. ನಾಡಪ್ರಭು...
ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...
Sandalwood: ರಾಕೇಶ್ ಅಡಿಗ ಅವರು ಹ್ಯಾಂಡಸಮ್ ಆಗಿದ್ದು ಟ್ಯಾಲೆಂಟೆಡ್ ಆಗಿದ್ದಾರೆ. ಹಾಗಾಗಿ ಪ್ರಪೋಸಲ್ಸ್ ಬಂದಿರಬಹುದು ಅನ್ನೋ ಅಂದಾಜು ಹಲವರಿಗಿರುತ್ತದೆ. ಆ ಬಗ್ಗೆ ರಾಕೇಶ್ ಅವರೇ ಮಾತನಾಡಿದ್ದಾರೆ...