Saturday, March 7, 2026

HD Kumaraswamy

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...

ದೆಹಲಿಯಲ್ಲಿ JDS ಲೀಡರ್ಸ್ ಹೊಸ ರಣತಂತ್ರ

ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ JDS ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನವದೆಹಲಿಯಲ್ಲಿ ಮಹತ್ವದ ಸಂಘಟನಾ ಸಭೆ ನಡೆಯಿತು. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ, JDS ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಕ್ಷದ ಮುಖಂಡರು ಹಾಗೂ...

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...

ಸಂಕ್ರಾಂತಿ ಬಳಿಕ JDSಗೆ ಹೊಸ ಪದಾಧಿಕಾರಿಗಳು

ರಾಜ್ಯ ರಾಜಕೀಯದಲ್ಲಿ ಜನತಾ ದಳ ಪಕ್ಷ ಮಹತ್ವದ ಸಂಘಟನಾತ್ಮಕ ಬದಲಾವಣೆಗೆ ಮುಂದಾಗಿದೆ. ರಾಜ್ಯಾದ್ಯಂತ ತನ್ನ ಎಲ್ಲಾ ಘಟಕಗಳ ಮರುರಚನೆಗೆ ಮುಂದಾಗಿರುವ ಜನತಾ ದಳ ಪಕ್ಷವು, ಸಂಕ್ರಾಂತಿ ಬಳಿಕ ಹೊಸ ಪದಾಧಿಕಾರಿಗಳ ನೇಮಕಕ್ಕೆ ಸಿದ್ಧವಾಗುತ್ತಿದೆ. ಇದರಿಂದಾಗಿ ಪಕ್ಷದ ಒಳರಾಜಕೀಯದಲ್ಲಿ ಚಟುವಟಿಕೆ ಗರಿಗೆದರಿದೆ. ಮಹಿಳಾ ಘಟಕ, ಯುವ ಜೆಡಿಎಸ್, ರೈತ ಘಟಕ, SC-ST, ವಿಭಾಗ, ಕಾನೂನು ವಿಭಾಗ, ಹಿಂದುಳಿದ...

HDK ಯಾವ ಪಾರ್ಟಿಯಿಂದ ಬರ್ತಾರೆ: ವ್ಯಂಗ್ಯವಾಡಿದ ಪ್ರಿಯಾಂಕ್

ಮಾಜಿ ಮುಖ್ಯಮಂತ್ರಿ, ಹಾಲಿ ಕೆಂದ್ರ ಸಚಿವ ಕುಮಾರಸ್ವಾಮಿ ಅವರು ಯಾವ ಪಾರ್ಟಿಯಿಂದ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ? ಅವರ ಪ್ಲಾಟ್ ನಲ್ಲಿ ಈಗಾಗಲೇ BJP ಬಹುಮಹಡಿ ಎತ್ತರದ ಕಟ್ಟಡ ಕಟ್ಟಿಕೊಂಡಿದ್ದಾರೆ. JDS ಇನ್ನೂ ಉಳಿದಿದೆಯಾ ಎಂದು ಗ್ರಾಮೀಣಾಭಿದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಛೇಡಿಸಿ ವ್ಯಂಗವಾಡಿದರು. ಅವರ ಸಂಬಂಧಿಕರೇ ಬಿಜೆಪಿ ಟಿಕೆಟ್ ನಲ್ಲಿ...

ಮಂಡ್ಯದಲ್ಲಿ ‘ಅಮೆರಿಕ’ ಕಂಪನಿ!

ಮಂಡ್ಯ ಜಿಲ್ಲೆಯಲ್ಲಿ ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್‌ಗೆ 100 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಉತ್ಸುಕವಾಗಿದೆ. ಈ ಯೋಜನೆ ರಾಜ್ಯಕ್ಕೆ ಬಂದು ನೆಲೆಯೂರಬೇಕು ಎನ್ನುವುದು ನಮ್ಮ ಆಸಕ್ತಿಯಾಗಿದೆ ಅಂತ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

ಹೆಚ್‌ಡಿಕೆ ಬಹಿರಂಗ ಕ್ಷಮೆಯಾಚನೆ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು. ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...

50 ವರ್ಷ ಭವಿಷ್ಯಕ್ಕೆ ಬೃಹತ್ ಯೋಜನೆ – ಕುಮಾರಸ್ವಾಮಿ ಮೇಗಾ ಅನೌನ್ಸ್‌ಮೆಂಟ್

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಹೊಸ ಜೀವ ತುಂಬುವ ಪ್ರಯತ್ನಕ್ಕೆ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ಭದ್ರಾವತಿಯ ವಿಶ್ವೇಶ್ವರಾಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ ₹4,000 ಕೋಟಿಗಳ ವಿಸ್ಕೃತ ಯೋಜನಾ ವರದಿ ಸಿದ್ಧವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪುನಶ್ಚೇತನ ಯೋಜನೆಗೆ ಭಾರತೀಯ ಉಕ್ಕು ಪ್ರಾಧಿಕಾರ ಬಂಡವಾಳ ಹೂಡಿಕೆ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img