Tuesday, December 23, 2025

HD Kumaraswamy JDS

‘ಸಾರಥಿ’ ಇಲ್ಲದೆ JDS ಕಂಗಾಲು? ದಳಕ್ಕೆ ಕಾಡುತ್ತಿದೆ HDK ಅನುಪಸ್ಥಿತಿ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ಕಳೆದಿದ್ದು, ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ಪಕ್ಷ ವಿಫಲವಾಗುತ್ತಿರುವಂತೆ ಕಾಣಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿ ಚರ್ಚೆಗೆ ಬಂದಿದೆ....

‘ಸುಳ್ಳಿನ ಮೇಲೆ ಕೋಟೆ ಕಟ್ಟಬೇಡಿ’ ಡಿ.ಕೆ. ಸುರೇಶ್ ವಿರುದ್ಧ ವಾಕ್ಸಮರ!

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್‌ ನಾಯಕರು ಹಾಗೂ ಅಧಿಕಾರಿಗಳು ರಿಯಲ್‌ ಎಸ್ಟೇಟ್‌ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್‌ ಆರೋಪಿಸಿದೆ....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img