ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ಕಳೆದಿದ್ದು, ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ಪಕ್ಷ ವಿಫಲವಾಗುತ್ತಿರುವಂತೆ ಕಾಣಿಸುತ್ತಿದೆ.
ಇದಕ್ಕೆ ಪ್ರಮುಖ ಕಾರಣವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿ ಚರ್ಚೆಗೆ ಬಂದಿದೆ....
ಬಿಡದಿ ಟೌನ್ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ....
ಹಾನಗಲ್ ತಾಲೂಕಿನ ಚಿಕ್ಕವಂಶಿ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುದಾರಿ ಗ್ಯಾಂಗ್ ಬಂಗಾರದ ಅಂಗಡಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿದ್ದಾರೆ.
ಸುಮಾರು 8 ಜನರ ಗ್ಯಾಂಗ್ ಮಂಕಿ ಕ್ಯಾಪ್...