Thursday, January 22, 2026

HD Kumaraswamy Resignation

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img