Wednesday, January 21, 2026

HD Kumaraswamy twitter

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img