Tuesday, October 14, 2025

HD Kumaraswamy

ರೈತರ ಸಾಲಮನ್ನಾ- ಅನ್ನಾದಾತರಲ್ಲಿ ಸಂತಸ..!!

ಬೆಂಗಳೂರು: ಅಂತೂ ಇಂತೂ ರೈತರ ಸಾಲಮನ್ನಾಕ್ಕೆ ಗಳಿಗೆ ಕೂಡಿ ಬಂದಿದೆ. ರಾಜ್ಯದ ರೈತರ ವಾಣಿಜ್ಯ ಬ್ಯಾಂಕುಗಳ ಸಾಲ ಮನ್ನಕ್ಕೆ ಸಿದ್ಧವಾಗಿರೋ ಸರ್ಕಾರ ಪ್ರಮಾಣಪತ್ರವನ್ನೂ ನೀಡಲಿದೆ. ವಾಣಿಜ್ಯ ಬ್ಯಾಂಕ್ ಗಳಲ್ಲಿನ ರೈತರ ಬೆಳೆ ಸಾಲ ಮನ್ನಕ್ಕೆ ಸರ್ಕಾರ ತೀರ್ಮಾನಿಸಿದೆ. ಹಂತ ಹಂತವಾಗಿ ರೈತರ ಸಾಲ ಮನ್ನ ಮಾಡಲು ಆಯ್ದ ವಾಣಿಜ್ಯ ಬ್ಯಾಂಕ್ ಗಳಲ್ಲಿ 50...

ಐಎಂಎ ವಂಚನೆ ಪ್ರಕರಣ- ಬಿಜೆಪಿ-ಜೆಡಿಎಸ್ ಕೆಸರೆರಚಾಟ…!!

ಬೆಂಗಳೂರು: ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಎಚ್ಡಿಕೆ ಕುರಿತಾಗಿ ಬಿಜೆಪಿ ವ್ಯಂಗ್ಯ ಮಾಡಿದ್ದು, ಇದಕ್ಕೆ ಜೆಡಿಎಸ್ ಕೂಡ ಟಾಂಗ್ ನೀಡಿದೆ. ಸಾವಿರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಇದೀಗ ನಾಪತ್ತೆಯಾಗಿರೋ ಐಎಂಎ ಜುವೆಲ್ಸ್ ಮಾಲೀಕನ ಪತ್ತೆಗಾಗಿ ಪೊಲೀಸರು ತಲೆಕೆಡಿಸಿಕೊಂಡಿರೋ ಮಧ್ಯೆಯೇ, ಈ...

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಸಿಎಂ ಕುಮಾರಸ್ವಾಮಿ ಮೊದಲ ಗ್ರಾಮ ವಾಸ್ತವ್ಯ ಎಲ್ಲಿ ಗೊತ್ತಾ…?

ಯಾದಗಿರಿ: ಗ್ರಾಮ ವಾಸ್ತವ್ಯ ಮಾಡಿ ಸೈ ಎನಿಸಿಕೊಂಡಿದ್ದ ಕುಮಾರಸ್ವಾಮಿ ಇದೀಗ ತಮ್ಮ ಎರಡನೇ ಅವಧಿಯಲ್ಲೂ ಮುಂದುವರಿಸುತ್ತಿದ್ದು ಯಾದಗಿರಿ ಜಿಲ್ಲೆಯ ಗ್ರಾಮವೊಂದವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಯ 20-20 ಸರ್ಕಾರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದ್ದ ಸಿಎಂ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಶುರುಮಾಡಲಿದ್ದಾರೆ. ಅನಾರೋಗ್ಯ ಹಾಗೂ ನಾನಾ ಕಾರಣಗಳಿಂದಾಗಿ ಇಷ್ಟುದಿನ ಗ್ರಾಮ ವಾಸ್ತವ್ಯದಿಂದ...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು...
- Advertisement -spot_img