Wednesday, June 24, 2026

HD Kumaraswamy

ಸಿದ್ದು ‘ಅನ್ನಭಾಗ್ಯ’ದ ಮೇಲೆ ಕುಮಾರಣ್ಣನಿಗೇಕೆ ಕಣ್ಣು…??

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರೋ ಅಕ್ಕಿಯ ಪ್ರಮಾಣವನ್ನು ಏರಿಕೆ ಮಾಡುವ ಕುರಿತಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಿತು. ಅಕ್ಕಿ ವಿತರಣೆ ಜಾಸ್ತಿ ಮಾಡಿ ಅಂತ ಕಾಂಗ್ರೆಸ್, ಇಲ್ಲ ಜಾಸ್ತಿ ಮಾಡೋ ಚಾನ್ಸೇ ಇಲ್ಲ, ಅಂತ ಜೆಡಿಎಸ್ ಸಚಿವರು. ಹೀಗೆ ಚೌಕಾಸಿ ಮಾಡಿ ಕೊನೆಗೆ ಯಥಾವತ್ತಾಗಿ ಯೋಜನೆ ಮುಂದುವರಿಸಲು ತೀರ್ಮಾನ ಮಾಡಲಾಯ್ತು. ಸಚಿವ...

‘ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ರೆಡಿಯಾಗಿರಿ’- ನಿಖಿಲ್ ಕುಮಾರ್ ಕರೆ

ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ಸುಮಕ್ಕ, ಅಭಿಗೆ ಜಾಗ್ವಾರ್ ವಿಶ್- ಮಂಡ್ಯ ಅಭಿವೃದ್ಧಿಗೆ ಸದಾ ಸಿದ್ದ ಎಂದ ನಿಖಿಲ್….!

ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...

ಮೋದಿ ಪ್ರಮಾಣವಚನಕ್ಕೆ ಕುಮಾರಣ್ಣ- ಜೆಡಿಎಸ್ ಮರ್ಮವೇನು..?

ನೋಡ್ರಿ ಮೋದಿ ಮತ್ತೆ ಪ್ರಧಾನಿಯಾದ್ರೆ ನಾನು ರಾಜಕೀಯ ನಿವೃತ್ತಿ ಪಡೀತೀನಿ ಅಂತ ಫಲಿತಾಂಶಕ್ಕೂ ಮೊದಲು ಹೆಚ್.ಡಿ ರೇವಣ್ಣ ಅಬ್ಬರಿಸಿದ್ರು. ಆದ್ರೆ, ಫಲಿತಾಂಶ ಬಂದ್ಮೇಲೆ ರೇವಣ್ಣ ಮಾಧ್ಯಮದವರ ಹತ್ತಿರನೂ ಸುಳೀತಿಲ್ಲ. ಯಾವಾಗ ಸ್ವಾಮಿ ರಾಜಕೀಯ ನಿವೃತ್ತಿ ತಗೋತೀರಾ ಅಂತ ಕೇಳೋದಕ್ಕೂ ಸಿಗ್ತಿಲ್ಲ. ಇತ್ತ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ದೋಸ್ತಿ ಪಕ್ಷ 22 ಸೀಟ್ ಗೆಲ್ಲುತ್ತೆ....

ದೋಸ್ತಿಗಳ ತಲೆಗೆ ಹುಳಬಿಡ್ತಿದ್ದಾರೆ ಪಕ್ಷೇತರ ಶಾಸಕರು

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳೋಕೆ ನಾನಾ ಕಸರತ್ತು ಮಾಡುತ್ತಿರೋ ಮೈತ್ರಿ ನಾಯಕರ ತಲೆಗೆ ಪಕ್ಷೇತರ ಶಾಸಕರು ಹುಳ ಬಿಡುತ್ತಿದ್ದಾರೆ. ಹೇಗಾದ್ರೂ ಮಾಡಿ ಪಕ್ಷೇತರ ಶಾಸಕರನ್ನ ತಮ್ಮತ್ತ ಸೆಳೆದು ಅವರು ಹೇಳಿದ ಷರತ್ತುಗಳಿಗೆಲ್ಲಾ ಒಪ್ಪಿಕೊಳ್ತೇವೆ ಅಂತ ಹೇಳಿದ್ದ ದೋಸ್ತಿಗಳಿಗೆ ಇದೀಗ ಗೊಂದಲ ಎದುರಾಗಿದೆ. ಯಾಕಂದ್ರೆ ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಯಾರ ಪರ ಇದ್ದಾರೆ, ಅವರ ಉದ್ದೇಶ...

ಸಿಎಂ ಹೊಸ ಲೆಕ್ಕಾಚಾರ- ಜೆಡಿಎಸ್ ನ 6 ಸಚಿವರ ತಲೆದಂಡ…!!

ಮೈತ್ರಿ ಸರ್ಕಾರವನ್ನ ಬೀಳಿಸೋಕೆ ನಾನಾ ಪ್ರಯತ್ನ ಮಾಡುತ್ತಿದ್ದ ರಾಜ್ಯ ಬಿಜೆಪಿ ನಾಯಕರು ಸದ್ಯ ಕಾದು ನೋಡೋ ತಂತ್ರ ಅನುಸರಿಸಿದ್ದಾರೆ. ಇತ್ತ ಸಿಎಂ ಕುಮಾರಸ್ವಾಮಿ ಮಾತ್ರ ಮ, ಸೈಲೆಂಟ್ ಆಗಿದ್ರೆ ನಮಗೇ ತೊಂದ್ರೆ ಅಂತ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸರ್ಕಾರ ಉಳಿಸಿಕೊಳ್ಳಲು ತಾವೇ ಅಖಾಡಕ್ಕೆ ಇಳಿದಿದ್ದಾರೆ.. ಅಸಮಾಧಾನಗೊಂಡಿರೋ ಕಾಂಗ್ರೆಸ್ ಶಾಸಕರನ್ನ ತಾವೇ ಚೌಕಾಸಿ ಅವರನ್ನೆಲ್ಲಾ...

ದೋಸ್ತಿಗಳ ಜೊತೆ ಸಾಹುಕಾರ್ ಕಣ್ಣಾಮುಚ್ಚಾಲೆ…!

ಬೆಂಗಳೂರು: ಒಂದೆಡೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಹೇಗಾದ್ರೂ ಮನವೊಲಿಸಿಕೊಳ್ಳೋದಕ್ಕೆ ದೋಸ್ತಿಗಳು ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದೆಡೆ ಇದೇ ಅತೃಪ್ತ ಶಾಸಕರ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ದಾರಿ ತಪ್ಪಿಸೋ ಯತ್ನ ನಡೆಸುತ್ತಿದ್ದಾರೆ. ಆಪರೇಷನ್ ಕಮಲದ ಭೀತಿಯಿಂದಾಗಿ ಅತೃಪ್ತ ಶಾಸಕರನ್ನ ಸಚಿವರನ್ನಾಗಿ ಪ್ರಮೋಟ್ ಮಾಡೋ ದೋಸ್ತಿಗಳ ಐಡಿಯಾ ಏನೋ ವರ್ಕ್ ಔಟ್ ಆಗೋ ರೀತಿ...

ಕುಮಾರಸ್ವಾಮಿಗೆ ಸಿದ್ದು 5 ಸೂತ್ರ- ಇನ್ಮುಂದೆ ಬದಲಾಗ್ತಾರಂತೆ ಸಿಎಂ…!

ಬೆಂಗಳೂರು:  ದೋಸ್ತಿ ಸರ್ಕಾರ ಉಳಿಸಿಕೊಳ್ಳೋದಕ್ಕೆ ಮೈತ್ರಿ ನಾಯಕರು ರಾಜಕೀಯ ರಣತಂತ್ರದ ಮೊರೆ ಹೋಗ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿಗೆ ಕೆಲ ಸಲಹೆ ನೀಡೋ ಮೂಲಕ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ಪ್ರಯತ್ನ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕರು ಮೈತ್ರಿ ವಿಚಾರವಾಗಿ ಅಷ್ಟೇನು ವಿರೋಧ ಮಾಡದಿದ್ರೂ ಕೆಲ ವಿಚಾರಗಳಿಂದಾಗಿ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ಮೇಲೆ ಮುನಿಸಿಕೊಂಡಿದ್ದಾರೆ.  ಹೀಗಾಗಿ ಎಲ್ಲಾ ಶಾಸಕರನ್ನು...

ಕಡೆಗೂ ಶಾಸಕ ಕುಮಟಳ್ಳಿ ಮನವೊಲಿಸಿದ ಸಿಎಂ- ಸಾಹುಕಾರ್ ಗೆ ಭರ್ಜರಿ ಆಫರ್..!?

ಬೆಂಗಳೂರು: ಅತೃಪ್ತ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿದ್ದ ಮಹೇಶ್ ಕುಮಟಳ್ಳಿ ಮನವೊಲಿಲು ಸಿಎಂ ಕುಮಾರಸ್ವಾಮಿ ಸಫಲರಾಗಿದ್ದಾರೆ. ವಿಧಾನಸೌಧದ ಸಿಎಂ ಕೊಠಡಿಯಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಜೊತೆ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ರು. ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ ಕುಮಾರಸ್ವಾಮಿ ಕೊನೆಗೂ ಮಹೇಶ್ ಕುಮಟಳ್ಳಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಸಂಪುಟದಿಂದ ಕೈಬಿಟ್ಟ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img