Friday, November 28, 2025

HD Kumaraswamy

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...

ಫಲಿತಾಂಶ ಏನೇ ಬಂದ್ರೂ ರಾಹುಲ್ ಗಾಂಧಿಗೆ ನಮ್ಮ ಬೆಂಬಲ- ದೇವೇಗೌಡ

ಆಂಧ್ರ: ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದ್ರೂ ನಾವು ರಾಹುಲ್ ಗೆ ಬೆಂಬಲಿಸ್ತೀವಿ ಅಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ತಿರುಮಲದಲ್ಲಿ ಮಾತನಾಡಿದ ದೇವೇಗೌಡ, ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಮೇ 23ರ ಲೋಕಸಭಾ ಚುನಾವಣೆ ಫಲಿತಾಂಶ ಏನೇ ಬಂದರೂ ಸಹ ನಾವು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜೆಡಿಎಸ್ ಪಕ್ಷದ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img