Saturday, September 5, 2026

HD Kumaraswamy

ಹೆಚ್‌ಡಿಕೆ ಬಹಿರಂಗ ಕ್ಷಮೆಯಾಚನೆ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವ್ರು, ಬಹಿರಂಗವಾಗಿ ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ನಾನು ನೀಡಿದ್ದ ಹೇಳಿಕೆಯಿಂದ, ನಿರ್ಮಲಾನಂದನಾಥ ಶ್ರೀಗಳಿಗೆ ನೋವಾಗಿದ್ದರೆ, ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ರು. ಮಂಡ್ಯದ ವಿಸಿ ಫಾರಂನ ಕೃಷಿ ಮೇಳ ಕಾರ್ಯಕ್ರಮದಲ್ಲಿ, ಹೆಚ್‌ಡಿಕೆ ಮಾತನಾಡಿದ್ರು. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಷ್ಟು ವಿದ್ಯಾವಂತರಾದ ಮತ್ತೊಬ್ಬ ಸ್ವಾಮೀಜಿಗಳು...

50 ವರ್ಷ ಭವಿಷ್ಯಕ್ಕೆ ಬೃಹತ್ ಯೋಜನೆ – ಕುಮಾರಸ್ವಾಮಿ ಮೇಗಾ ಅನೌನ್ಸ್‌ಮೆಂಟ್

ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಹೊಸ ಜೀವ ತುಂಬುವ ಪ್ರಯತ್ನಕ್ಕೆ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದಾರೆ. ಭದ್ರಾವತಿಯ ವಿಶ್ವೇಶ್ವರಾಯ ಉಕ್ಕಿನ ಕಾರ್ಖಾನೆಯ ಪುನಶ್ಚೇತನಕ್ಕಾಗಿ ₹4,000 ಕೋಟಿಗಳ ವಿಸ್ಕೃತ ಯೋಜನಾ ವರದಿ ಸಿದ್ಧವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪುನಶ್ಚೇತನ ಯೋಜನೆಗೆ ಭಾರತೀಯ ಉಕ್ಕು ಪ್ರಾಧಿಕಾರ ಬಂಡವಾಳ ಹೂಡಿಕೆ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

ಬಿಹಾರ ಎಫೆಕ್ಟ್- JDS ಫುಲ್ ಆಕ್ಟೀವ್! ಬಿಹಾರದ ಮೈತ್ರಿ ಕರ್ನಾಟಕದಲ್ಲೂ ಪ್ರಯೋಗ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್ ನೀಡಿರುವುದರಿಂದ, ಜೆಡಿಎಸ್‌ಗೆ ಹೊಸ ಉತ್ಸಾಹ ಸಿಕ್ಕಿದಂತಾಗಿದೆ. ಇದೇ ಕಾರಣಕ್ಕೆ ಬಿಹಾರ ಎಫೆಕ್ಟ್ ಕರ್ನಾಟಕದಲ್ಲೂ ಗೋಚರಿಸುತ್ತಿದೆ. ಬಿಹಾರದಲ್ಲಿ ನಿತೀಶ್ ಕುಮಾರ್‌ರ ಜೆಡಿಯು ಹೇಗೆ ಮೈತ್ರಿಯಲ್ಲಿ ಪ್ರಭಾವ ಬೀರಿತು ಎಂಬುದೇ ಈಗ...

ವಿಧಾನಸೌಧದಲ್ಲೇ ಭಯೋತ್ಪಾದಕರಿದ್ದಾರೆ ಎಂದ ಕುಮಾರಸ್ವಾಮಿ ಅವರಿಗೆ ಡಿಕೆಶಿ ತಿರುಗೇಟು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್‌ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...

ನಿಮ್ಮನ್ನು ನೋಡಿ ಕಲಿಯಬೇಕಾ? ಖರ್ಗೆಗೆ HDK ಕೌಂಟರ್ ಅಟ್ಯಾಕ್!

ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...

ಚುನಾವಣೆ ಮುನ್ನ ಮೈತ್ರಿ ಬಲ : ಕಾಂಗ್ರೆಸ್‌ಗೆ BJP-JDS ಸವಾಲು!

ಹೊಸದಾಗಿ ರಚನೆಯಾದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಪಕ್ಷಗಳು ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಿವೆ. ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ಮಾಡಿ, ಚುನಾವಣಾ ತಯಾರಿ ಕುರಿತು ಚರ್ಚಿಸಿದರು. ಮುಂದಿನ ಎಂಟು ದಿನಗಳಲ್ಲಿ ಸಮಿತಿ ಸದಸ್ಯರ ಹೆಸರುಗಳನ್ನು...

HDK ಭೇಟಿಯಾಗಿದ್ದೇಕೆ BYV? ಮೈತ್ರಿಗಾಗಿ ಹೊಸ ಸೂತ್ರ!

ದೀಪಾವಳಿ ಹಬ್ಬದ ದಿನದಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನು ಬಲಪಡಿಸಲು ಎರಡು ಪಕ್ಷಗಳ ಸಂಯುಕ್ತ ಸಮನ್ವಯ ಸಮಿತಿ ರಚಿಸುವ ಯೋಜನೆ ರೂಪಿಸಲಾಗಿದೆ. ಸಭೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಪಕ್ಷದ ನಾಯಕರೊಂದಿಗೆ ಚರ್ಚಿಸಿ ಸಮಿತಿಯನ್ನು...

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ನಿಗದಿಪಡಿಸಿದ ಮೊತ್ತಕ್ಕಿಂತಲೂ ₹8,500 ಕೋಟಿ ಹೆಚ್ಚುವರಿ ನೆರವು ಅಗತ್ಯವಿದೆ ಎಂದು ಹೇಳಿದ ಅವರು, ಕೇಂದ್ರ ಸಚಿವರು ಮತ್ತು ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img