Tuesday, April 21, 2026

HD Kumaraswamy

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ. ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...

ಭದ್ರಕೋಟೆ ಮಂಡ್ಯ ಕಳೆದುಕೊಳ್ಳೋ ಭಯದಲ್ಲಿ ಜೆಡಿಎಸ್‌!

ರಾಜ್ಯ ರಾಜಕಾರಣದಲ್ಲಿ ಭಾರೀ ಚಟುವಟಿಕೆಗಳ ನಡುವೆ ಬಿಜೆಪಿಯ ಸಂಘಟಿತ ಹೋರಾಟಗಳು ಜೆಡಿಎಸ್ ಮೇಲೆ ತೀವ್ರ ಒತ್ತಡವನ್ನು ಉಂಟುಮಾಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಕೇಸರಿ ಶಕ್ತಿ ಪ್ರದರ್ಶನ ನಡೆಸಿದೆ. ಈಗ ಇದು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ. ಚುನಾವಣಾ ಮೈತ್ರಿಯ ಬೆನ್ನಲ್ಲೇ ಬಿಜೆಪಿ ಇದೀಗ ಸರ್ಕಾರದ ವಿರುದ್ಧ ಉಗ್ರ ಹೋರಾಟಕ್ಕೆ ಕೈ...

ನಾನೇ ಮದ್ದೂರಿಗೆ ಬರಬೇಕಾಗುತ್ತೆ.. ಕಾಂಗ್ರೆಸ್‌ಗೆ HDK ಖಡಕ್ ಎಚ್ಚರಿಕೆ!

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಣೇಶ ಗಲಾಟೆ, ಪೊಲೀಸರ ಲಾಠಿಚಾರ್ಜ್ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಳೆದ ವರ್ಷವೂ ಸಹ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಲ್ಲು ತೂರಾಟ ಆಗಿತ್ತು. ಮೊದಲ ಬಾರಿ ನಾಗಮಂಗಲದಲ್ಲಿ ಆಗಿದ್ದು ಈಗ ಮದ್ದೂರಿನಲ್ಲಿ ಪುನಾರವರ್ತನೆ ಆಗಿದೆ. ನಾನು ಜಿಲ್ಲೆ ಜನತೆ ಮತ್ತು...

DCM ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

ಡಿಸಿಎಂ ಡಿ.ಕೆ ಶಿವಕುಮಾರ್‌, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...

ಪ್ರತಿ ಮನೆಗೂ ದೀಪಾವಳಿ – ಮೋದಿಗೆ HDK ಅಭಿನಂದನೆ

ಜಿಎಸ್‌ಟಿ ದರ ಇಳಿಕೆ ಬಗ್ಗೆ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಾತಂತ್ರ್ಯೋತ್ಸವ ದಿನ ನನ್ನ ಭಾಷಣದ ಮಧ್ಯೆ, ಮುಂದಿನ ಪೀಳಿಗೆಗಾಗಿ ಜಿಎಸ್‌ಟಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ ಅಂತಾ ಹೇಳಿದ್ದೆ. ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ಆರ್ಥಿಕತೆಯನ್ನು ಬಲಪಡಿಸುವ ಗುರಿಯನ್ನು ಹೊಂದಿರುವ, ವಿಶಾಲ ಆಧಾರಿತ GST ದರ ತರ್ಕಬದ್ಧಗೊಳಿಸುವಿಕೆ ಮತ್ತು ಪ್ರಕ್ರಿಯೆಯ...

ದ್ವೇಷದ ರಾಜಕೀಯ ದೌರ್ಜನ್ಯ, ದಬ್ಬಾಳಿಕೆ – ಕಾಂಗ್ರೆಸ್ ಶಾಸಕರ ಮೇಲೆ ನಿಖಿಲ್‌ ಆಕ್ರೋಶ!

ರಾಜ್ಯದಲ್ಲಿ ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ. ಹೀಗಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನೆಲಮಂಗಲದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

 ಶಿವಮೊಗ್ಗದ ಜನರಿಗೆ ಹೆಚ್‌ಡಿಕೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಐತಿಹಾಸಿಕ ವಿಐಎಸ್‌ಎಲ್‌ಗೆ ಪುನರಾರಂಭ ; ಕೇಂದ್ರ ಸಚಿವರ ಪ್ರತಿಜ್ಞೆ..!

ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img