Monday, September 7, 2026

HD Kumaraswamy

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

 ಶಿವಮೊಗ್ಗದ ಜನರಿಗೆ ಹೆಚ್‌ಡಿಕೆ ಗುಡ್‌ ನ್ಯೂಸ್‌ : ಶೀಘ್ರದಲ್ಲೇ ಐತಿಹಾಸಿಕ ವಿಐಎಸ್‌ಎಲ್‌ಗೆ ಪುನರಾರಂಭ ; ಕೇಂದ್ರ ಸಚಿವರ ಪ್ರತಿಜ್ಞೆ..!

ನವದೆಹಲಿ : ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇದರಿಂದ ಆ ಭಾಗದ ಜನರಲ್ಲಿ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ನೂ ಈ ಉದ್ದೇಶಕ್ಕಾಗಿಯೇ 8 ರಿಂದ 10 ಸಾವಿರ ಕೋಟಿ ರೂಪಾಯಿ ಮೀಸಲಿಡುವ ಭರವಸೆ ನೀಡಿದೆ. ಈ ಕುರಿತು ಮಹತ್ವದ ಮಾಹಿತಿ ನೀಡಿರುವ ಕೇಂದ್ರ...

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...

Channapatna By Election-2024 : ಚನ್ನ‘ಪಟ್ಟ’ಣ ಟಿಕೆಟ್​ ಫೈಟ್​ಗೆ ಮೆಗಾ ಟ್ವಿಸ್ಟ್​! ‘ಸೈನಿಕ’ನ​ ನಿರ್ಧಾರದ ಮೇಲೆ ಜೆಡಿಎಸ್​ ಭವಿಷ್ಯ?

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (Channapatna By Election) ದಿನಾಂಕ ಇನ್ನೂ ನಿಗದಿ ಆಗಿಲ್ಲ. ಆದರೂ ಸಹ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ ಟಿಕೆಟ್ ಫೈಟ್ ತೀವ್ರಗೊಂಡಿದೆ. ಶತಾಯಗತಾಯ ಮೈತ್ರಿ ಟಿಕೆಟ್ ಪಡೆಯಲು ಕಸರತ್ತು ನಡೆಸ್ತಿರೋ ಮಾಜಿ ಸಚಿವ...

B. Y. Vijayendra ; ಭ್ರಷ್ಟರ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಭ್ರಷ್ಟಾಚಾರದ ಕಿಂಗ್ ಅಂತಾರೆ: ಗುಂಡೂರಾವ್ ಗೆ ವಿಜಯೇಂದ್ರ ಟಾಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಗಟ್ಟಿಯಾದ ಧ್ವನಿ ಎತ್ತಿರುವುದಕ್ಕೆ ಈ ತರಹದ ಆರೋಪಗಳು ಬಂದಿವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿರುಗೇಟು ನೀಡಿದರು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಭ್ರಷ್ಟಾಚಾರದ ಕಿಂಗ್ ಗಳು ಎಂಬುವಂತ ದಿನೇಶ ಗುಂಡೂರಾವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಯಡಿಯೂರಪ್ಪ ಕುಟುಂಬದ ವಿರುದ್ಧ ಬಂದಿರುವ ಆರೋಪಗಳಿಗೆ...

Dinesh Gundu Rao: ವಿಜಯೇಂದ್ರ ಮತ್ತು ಯಡಿಯೂರಪ್ಪ ಭ್ರಷ್ಟಾಚಾರದ ಕಿಂಗ್​ಗಳು- ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ರಾಜ್ಯಪಾಲರ ನಡೆ ನೋವಿನ ಸಂಗತಿ. ರಾಜ್ಯಪಾಲರು ಸಂವಿಧಾನದ ಮುಖ್ಯಸ್ಥರಾಗಿ ಬಿಜೆಪಿ ಸಹಚರರಾಗಿ ಕೆಲಸ ಮಾಡ್ತಿದ್ದಾರೆ.ಖರ್ಗೆ ಹಾಗೂ ರಾಹುಲ್ ಗಾಂಧೀ ಅವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದಾರೆ‌ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ.ಬಿಜೆಪಿ ಅಧಿಕಾರಕ್ಕಾಗಿ...

CHANNAPATNA BY ELECTION: ರಂಗೇರಿದ ಚನ್ನ‘ಪಟ್ಟ’ಣ ಅಖಾಡ: ಉಪ ಚುನಾವಣಾ ಕಣಕ್ಕೆ ನಿಖಿಲ್​ ಎಂಟ್ರಿ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್​ಗಾಗಿ ದೋಸ್ತಿಗಳ ನಡುವೆ ಭಾರಿ ಪೈಪೋಟಿಯೇ ನಡೀತಿದೆ.. ಒಂದ್ಕಡೆ ಮೈತ್ರಿ ಟಿಕೆಟ್​ಗೆ ಬಿಜೆಪಿಯ ಸಿ.ಪಿ.ಯೋಗೇಶ್ವರ್​ ಹಠಕ್ಕೆ ಬಿದ್ದು ಪಟ್ಟು ಹಿಡಿದಿದ್ರೆ, ಈ ಮಧ್ಯೆ, ಕೆಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡಕ್ಕೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ನಾಯಕ ನಿಖಿಲ್...

ಹೆಚ್​ಡಿಕೆಗೆ ಪ್ರಾಸಿಕ್ಯೂಷನ್ ತೂಗುಗತ್ತಿ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿದ್ದ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿಗೆ ಹೊಸ ಸಂಕಷ್ಟ ಶುರುವಾಗಿದೆ. 2007ರಲ್ಲಿ ಸಿಎಂ ಆಗಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್​ಎಸ್​ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವನ್ನು ಕುಮಾರಸ್ವಾಮಿ ಅವರು ಎದುರಿಸುತ್ತಿದ್ದಾರೆ. ಈ ಆರೋಪದಡಿ...

ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ. https://youtu.be/kXDfrwxdFUM?si=ZN8dn-YMPrBsNaZe ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್​ಡಿ ಕುಮಾರಸ್ವಾಮಿ, ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ...

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆಶಿ ವಾಗ್ಧಾಳಿ

ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img