Monday, September 7, 2026

HD Kumaraswamy

ಸಿದ್ದು ಸರ್ಕಾರ ಪತನ- ಬಿಜೆಪಿ-ಜೆಡಿಎಸ್ ಲೆಕ್ಕಾಚಾರ ಏನು?

ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. https://youtu.be/g1_-0F1rYag?si=orH-8gfCGsg9dgZ3 ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಪತನದ ಕುರಿತು ಭವಿಷ್ಯ ನುಡಿಯುತ್ತಿದ್ದಾರೆ. ನಿಜಕ್ಕೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಪತನವಾಗುತ್ತಾ? ಮೈತ್ರಿ ನಾಯಕರ...

ನೂತನ ಸಂಸದರಿಂದ ಪ್ರಮಾಣ ವಚನ- ಲೋಕಸಭೆಯಲ್ಲಿ ಕನ್ನಡದ ಸೊಗಡು

18ನೇ ಲೋಕಸಭೆಯ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕರಿಸಿದ್ರು. ಹಂಗಾಮಿ ಸ್ಪೀಕರ್‌ ಭರ್ತೃಹರಿ ಮಹತಾಬ್ ಸಮ್ಮುಖದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್...

HD Devegouda: ದೇವೇಗೌಡರ ಜೆಡಿಎಸ್ ತೊರೆದ ಕೇರಳ ಜೆಡಿಎಸ್ ಘಟಕ

ಕೇರಳದ ಜೆಡಿಎಸ್ ಘಟಕ ಮಾತೃ ಪಕ್ಷ ಜೆಡಿಎಸ್​ನೊಂದಿಗೆ ಇರುವ ನಂಟು ಕಡಿದುಕೊಂಡಿದೆ. ಮಾಜಿ ಪ್ರಧಾನಿ ಮಣ್ಣಿನ ಮಗ ದೇವೆಗೌಡರ ನೇತೃತ್ವದ ಜಾತ್ಯಾತೀತ ಜನತಾದಳ ಪಕ್ಷದ ಸಂಬಂಧವನ್ನು ಸಂಪೂರ್ಣವಾಗಿ ಕೇರಳ ಜೆಡಿಎಸ್ ಘಟಕ ತೊರೆದಿದೆ. ಮಂಗಳವಾರ ನಡೆದ ಪಕ್ಷದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೇರಳದ ಜೆಡಿಎಸ್ ಘಟಕವು ಸಿಪಿಎಂ ನೇತೃತ್ವದ ಎಲ್​ಡಿಎಫ್​ನ ಭಾಗವಾಗಿದ್ದು, ಇಬ್ಬರು ಶಾಸಕರನ್ನು...

BREAKING: ಬೊಮ್ಮಾಯಿ- HD ಕುಮಾರಸ್ವಾಮಿ ರಾಜೀನಾಮೆ

ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದವ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಆಯ್ಕೆಯಾಗಿರುವ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಹಾವೇರಿ ಶಿಗ್ಗಾಂವಿ- ಸವಣೂರು ಮತ...

ಡಿಕೆಶಿ ಹೇಳಿಕೆಗೆ ಹೆಚ್ ಡಿಕೆ ತಿರುಗೇಟು

ಮಂಡ್ಯ: ಜೆಡಿಎಸ್‌ ಪ್ರಾಬಲ್ಯ ಹಳೇ ಮೈಸೂರು ಭಾಗಕ್ಕೆ ಸೀಮಿತ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ವಿಚಾರವಾಗಿ ದುಗ್ಗನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವ ನಂಬಿಕೆ ಯಾಕಿದೆ? ರಾಜ್ಯದಲ್ಲಿ ಕಾಂಗ್ರೆಸ್ಸಿಗರ ಪರಿಸ್ಥಿತಿಯನ್ನು ನೋಡಿ ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಅವರು ವ್ಯಂಗವಾಡಿದರು. ಕಾಂಗ್ರೆಸ್ಸಿಗರಿಂದ ನಡೆದ ಚುನಾವಣಾ ಪೂರ್ವ ಸಮೀಕ್ಷೆ...

ಮೈಸೂರಿನಲ್ಲಿ ಹೆಚ್ ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ? ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ 1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.   ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.   ಪ್ರಸ್ತುತ...

ಕಾಂಗ್ರೆಸ್ ನವರು ದಾರಿ ತಪ್ಪಿಸ್ತಿದ್ದಾರೆ : ಹೆಚ್ಡಿಕೆ ಕುಹಕ

Congress VS Jds :  ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img